ಅಮಿತಾಬ್ ಬಚ್ಚನ್ 
ಬಾಲಿವುಡ್

'ನನ್ನ ದುರಾದೃಷ್ಟ, ಈ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ'

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಾನು ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದೇನೆ. ಹೀಗಾಗಿ ನನಗೆ ಪ್ರಯಾಣಿಸಲು ಅನುಮತಿ ಇಲ್ಲ.  ಇದು ನನ್ನ ದುರಾದೃಷ್ಟ, ಆರೋಗ್ಯ ಹೀಗೆ ಇರುವುದರಿಂದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ನಾಳೆ ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದುರಾದೃಷ್ಟಕರ, ನನ್ನ ವಿಷಾದ ಇರಲಿ ಎಂದು ಬಿಗ್ ಬಿ ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ ಬಿಗ್ ಬಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಈ ವರ್ಷದ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ಪ್ರಶಸ್ತಿಗಳನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಪ್ರಶಸ್ತಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel