ಉದಯ್ ಚೋಪ್ರಾ 
ಬಾಲಿವುಡ್

ಆತ್ಮಹತ್ಯೆಯ ಮಾತಾಡಿದ ಬಾಲಿವುಡ್ ಖ್ಯಾತ ನಟ, ಯಶ್ ಚೋಪ್ರಾ ಪುತ್ರನಿಗೆ ಏನಾಗಿದೆ?

ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.

ಮುಂಬೈ: ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.
ಉದಯ್ ಚೋಪ್ರಾ ತಾವು ಡಿಪ್ರೆಷನ್ ನಲ್ಲಿ ಇದ್ದೇನೆಂದು, ಎಷ್ಟೇ ಪ್ರಯತ್ನಿಸಿದರೂ ಇದರಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಸಾವಿಗೆ ತುಂಬಾ ಹತ್ತಿರ ಹೋದಂತೆ ಅನ್ನಿಸುತ್ತದೆ. ಆತ್ಮಹತ್ಯೆಗೆ ಇದು ಸೂಕ್ತ ದಾರಿಯಾಗಿ ಭಾವಿಸುತ್ತಿರುವುದಾಗಿ ಉದಯ್ ಮಾಡಿರುವ ಟ್ವೀಟ್ ಗಳನ್ನು ಅವರ ಕುಟುಂಬಿಕರು ಡಿಲೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಜೂನ್ 2018ರಲ್ಲಿ ಸಹ ಉದಯ್ ಇಂತಹ ಟ್ವೀಟ್ ಮಾಡಿದ್ದರು. 
ಖಿನ್ನತೆಗೆ ವ್ಯಕ್ತಿಗಳ ಭಿನ್ನವರ್ತನೆ, ಆಹಾರಾಭ್ಯಾಸ, ಡ್ರಗ್ಸ್ ನಂತಹವು ಕಾರಣವಾಗುತ್ತವೆ. ಅಂತಹವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕೆಂದು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT