ಕೆಬಿಸಿಯಲ್ಲಿ ಸುಧಾ ಮೂರ್ತಿ 
ಬಾಲಿವುಡ್

ಹಿಂದಿ ಕೆಬಿಸಿಯಲ್ಲಿ ಸುಧಾ ಮೂರ್ತಿ, ಬಿಗ್ ಬಿಗೆ ಸಿಕ್ತು ವಿಶೇಷ ಉಡುಗೊರೆ

ಬಾಲಿವುಡ್ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರು ನಡೆಸಿಕೊಡುವ ಹಿಂದಿ ಅವತರಣಿಕೆಯ ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಈ ಬಾರಿ ಇನ್ಪೋಸಿಸ್ ಪ್ರತಿಷ್ಠಾನದ...

ಬಾಲಿವುಡ್ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರು ನಡೆಸಿಕೊಡುವ ಹಿಂದಿ ಅವತರಣಿಕೆಯ ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಈ ಬಾರಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು, ಬಿಗ್ ಬಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

ಕೆಬಿಸಿಯ 11ನೇ ಆವೃತ್ತಿಯಲ್ಲಿ ಭಾಗಿಯಾಗಿದ್ದ ಸುಧಾಮೂರ್ತಿ ಅವರು ಅಮಿತಾಭ್ ಬಚ್ಚನ್ ಅವರಿಗೆ ದೇವದಾಸಿಯರು ತಯಾರಿಸಿದ ಕೌದಿಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಸುಧಾ ಮೂರ್ತಿ ಅವರು ಹೊಸ ಜೀವನ ನೀಡಿದ ದೇವದಾಸಿಯರು ಹೊಲಿದಿರುವ ಕೌದಿ ಇದಾಗಿದೆ.

ಅಮಿತಾಭ್ ಬಚ್ಚನ್ ಅವರು ಸುಧಾ ಮೂರ್ತಿ ನೀಡಿದ ಕೌದಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸುಧಾ ಮೂರ್ತಿ ಅವರು ನನಗೆ ನೀಡಿದ ಈ ಉಡುಗೊರೆ ಈ ಅಧ್ಬುತ ಕಾರ್ಯಕ್ರಮನ್ನು ಯಾವಾಗಲು ನೆನಪಿನಲ್ಲಿ ಇಟ್ಟುಕೊಳ್ಳಲುವಂತೆ ಮಾಡಿದೆ ಎಂದು ಹೇಳಿದ್ದಾರೆ.

"ನಾನು ಸಹ ಸಿನಿ ಪ್ರಿಯಳಾಗಿದ್ದು, ಅಮಿತಾಭ್ ಬಚ್ಚನ್ ಅವರಂತಹ ಮಹಾನ್ ನಟನನ್ನು ಭೇಟಿಯಾಗಿರುವುದು ನನಗೆ ತುಂಬಾ ಸಂತೋಷವಾಗಿದೆ. ಕೆಬಿಸಿಯಲ್ಲಿ ಗೆಲ್ಲುವುದು ಅಥವಾ ಸೋಲ್ಲುವುದು ದೊಡ್ಡ ವಿಷಯವಲ್ಲ. ಆದರೆ ನಾವು ಮಾಡುವ ಕೆಲಸದ ಬಗ್ಗೆ ಜನರಿಗೆ ತಿಳಿಸುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು" ಎಂದು ಸುಧಾ ಮೂರ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT