ಬಾಲಿವುಡ್

ರಾಮಾಯಣ, ಮಹಾಭಾರತ ನಂತರ ಡಿಡಿ ನ್ಯಾಷನಲ್ ನಲ್ಲಿ 'ಶ್ರೀ ಕೃಷ್ಣ' ನೋಡುವ ಸೌಭಾಗ್ಯ ಪ್ರೇಕ್ಷಕರದ್ದು

ಲಾಕ್ ಡೌನ್ ಸಮಯದಲ್ಲಿ ಪ್ರೇಕ್ಷಕರಿಗೆ ಪೌರಾಣಿಕ ಧಾರಾವಾಹಿಗಳನ್ನು ನೋಡುವ ಸಮಯವಿದು. ರಾಮಾಯಣ, ಮಹಾಭಾರತಗಳ ನಂತರ ಇದೀಗ ದೂರದರ್ಶನದಲ್ಲಿ ಶ್ರೀ ಕೃಷ್ಣ ಪೌರಾಣಿಕ ಧಾರಾವಾಹಿ ನೋಡುವ ಸಮಯ ಜನರದ್ದು.

ಮುಂಬೈ: ಲಾಕ್ ಡೌನ್ ಸಮಯದಲ್ಲಿ ಪ್ರೇಕ್ಷಕರಿಗೆ ಪೌರಾಣಿಕ ಧಾರಾವಾಹಿಗಳನ್ನು ನೋಡುವ ಸಮಯವಿದು. ರಾಮಾಯಣ, ಮಹಾಭಾರತಗಳ ನಂತರ ಇದೀಗ ದೂರದರ್ಶನದಲ್ಲಿ ಶ್ರೀ ಕೃಷ್ಣ ಪೌರಾಣಿಕ ಧಾರಾವಾಹಿ ನೋಡುವ ಸೌಭಾಗ್ಯ.

20 ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರವಾದ ಧಾರಾವಾಹಿ ಇದು. ಇದನ್ನು ಸಹ ರಮಾನಂದ ಸಾಗರ ಅವರೇ ನಿರ್ದೇಶಿಸಿದ್ದು. 1993ರಲ್ಲಿ ಡಿಡಿ ಮೆಟ್ರೊ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಶ್ರೀ ಕೃಷ್ಣ ಧಾರಾವಾಹಿ ನಂತರ 1996ರಲ್ಲಿ ಡಿಡಿ ನ್ಯಾಷನಲ್ ನಲ್ಲಿ ಮರು ಪ್ರಸಾರವಾಯಿತು. ಇದೀಗ ಲಾಕ್ ಡೌನ್ ಸಮಯದಲ್ಲಿ ಮತ್ತೆ ಮರು ಪ್ರಸಾರ ಕಾಣಲಿದೆ.

ವಯಸ್ಕ ಕೃಷ್ಣನ ಪಾತ್ರದಲ್ಲಿ ಸರ್ವದಮನ್ ಡಿ ಬ್ಯಾನರ್ಜಿ, ಪ್ರೌಢಾವಸ್ಥೆಯ ಕೃಷ್ಣನ ಪಾತ್ರದಲ್ಲಿ ಸ್ವಪ್ನಿಲ್ ಜೋಷಿ ನಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT