ಬಾಲಿವುಡ್

ರಾಮಾಯಣ, ಮಹಾಭಾರತ ನಂತರ ಡಿಡಿ ನ್ಯಾಷನಲ್ ನಲ್ಲಿ 'ಶ್ರೀ ಕೃಷ್ಣ' ನೋಡುವ ಸೌಭಾಗ್ಯ ಪ್ರೇಕ್ಷಕರದ್ದು

ಲಾಕ್ ಡೌನ್ ಸಮಯದಲ್ಲಿ ಪ್ರೇಕ್ಷಕರಿಗೆ ಪೌರಾಣಿಕ ಧಾರಾವಾಹಿಗಳನ್ನು ನೋಡುವ ಸಮಯವಿದು. ರಾಮಾಯಣ, ಮಹಾಭಾರತಗಳ ನಂತರ ಇದೀಗ ದೂರದರ್ಶನದಲ್ಲಿ ಶ್ರೀ ಕೃಷ್ಣ ಪೌರಾಣಿಕ ಧಾರಾವಾಹಿ ನೋಡುವ ಸಮಯ ಜನರದ್ದು.

ಮುಂಬೈ: ಲಾಕ್ ಡೌನ್ ಸಮಯದಲ್ಲಿ ಪ್ರೇಕ್ಷಕರಿಗೆ ಪೌರಾಣಿಕ ಧಾರಾವಾಹಿಗಳನ್ನು ನೋಡುವ ಸಮಯವಿದು. ರಾಮಾಯಣ, ಮಹಾಭಾರತಗಳ ನಂತರ ಇದೀಗ ದೂರದರ್ಶನದಲ್ಲಿ ಶ್ರೀ ಕೃಷ್ಣ ಪೌರಾಣಿಕ ಧಾರಾವಾಹಿ ನೋಡುವ ಸೌಭಾಗ್ಯ.

20 ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರವಾದ ಧಾರಾವಾಹಿ ಇದು. ಇದನ್ನು ಸಹ ರಮಾನಂದ ಸಾಗರ ಅವರೇ ನಿರ್ದೇಶಿಸಿದ್ದು. 1993ರಲ್ಲಿ ಡಿಡಿ ಮೆಟ್ರೊ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಶ್ರೀ ಕೃಷ್ಣ ಧಾರಾವಾಹಿ ನಂತರ 1996ರಲ್ಲಿ ಡಿಡಿ ನ್ಯಾಷನಲ್ ನಲ್ಲಿ ಮರು ಪ್ರಸಾರವಾಯಿತು. ಇದೀಗ ಲಾಕ್ ಡೌನ್ ಸಮಯದಲ್ಲಿ ಮತ್ತೆ ಮರು ಪ್ರಸಾರ ಕಾಣಲಿದೆ.

ವಯಸ್ಕ ಕೃಷ್ಣನ ಪಾತ್ರದಲ್ಲಿ ಸರ್ವದಮನ್ ಡಿ ಬ್ಯಾನರ್ಜಿ, ಪ್ರೌಢಾವಸ್ಥೆಯ ಕೃಷ್ಣನ ಪಾತ್ರದಲ್ಲಿ ಸ್ವಪ್ನಿಲ್ ಜೋಷಿ ನಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT