ವಿದ್ಯಾ ಬಾಲನ್ 
ಬಾಲಿವುಡ್

ಸ್ವಜನಪಕ್ಷಪಾತವು ನನ್ನ ವೃತ್ತಿಯಲ್ಲಿ ಬರಲು ಬಿಡುವುದಿಲ್ಲ: ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾ

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಆರೋಪದ ನಂತರ ಸಾಮಾಜಿಕ ತಾಣದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಿದೆ. ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದವರು ಸೇರಿದಂತೆ ಸಾಮಾನ್ಯ ಜನರು ಸ್ವಜನಪಕ್ಷಪಾತ ಬಗ್ಗೆ ವಾದಿಸುತ್ತಿದ್ದಾರೆ. ಈ ಮಧ್ಯೆ ವಿದ್ಯಾ ಬಾಲನ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಕೂಡ ಈ ಉದ್ಯಮದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ. ಎಲ್ಲಾ ರೀತಿಯ ಅನುಭವಗಳನ್ನು ಕಂಡಿದ್ದೇನೆ. ಸ್ವಜನಪಕ್ಷಪಾತವಿಲ್ಲ ಎಂದು ನಾನು ಹೇಳುವುದಿಲ್ಲ, ಆದರೆ ನನ್ನ ವೃತ್ತಿಜೀವನದಲ್ಲಿ ಅದನ್ನು ಬರಲು ನಾನು ಬಿಡಲಿಲ್ಲ” ಎಂದು ತಿಳಿಸಿದ್ದಾರೆ. 

ವಿದ್ಯಾ ಪ್ರಸ್ತುತ ಶಕುಂತಲಾ ದೇವಿ ಚಿತ್ರದಲ್ಲಿ ನಟಿಸಿದ್ದು ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅವರು ಶ್ರೇಷ್ಠ ಗಣಿತಜ್ಞ ಶಕುಂತಲಾ ದೇವಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು ತಿಂಗಳ ಕೊನೆಯಲ್ಲಿ ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT