ಬಾಲಿವುಡ್ ನಟ ಸೋನು ಸೊದ್ 
ಬಾಲಿವುಡ್

350 ವಲಸೆ ಕಾರ್ಮಿಕರನ್ನು ಬಸ್ ಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಳುಹಿಸಿದ ಬಾಲಿವುಡ್ ನಟ ಸೋನು ಸೂದ್!

ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ  ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂಬೈ: ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿ ಊಟ, ವಸತಿ ಇಲ್ಲದೆ  ಸಂಕಷ್ಟದಲ್ಲಿ ಸಿಲುಕಿದ್ದ ಸುಮಾರು 350  ಬಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ವೆಚ್ಚದಲ್ಲಿ ಬಸ್ ಗಳ ಮೂಲಕ ಕರ್ನಾಟಕಕ್ಕೆ ಕಳುಹಿಸಿದ್ದಾರೆ.

ಸೋನು ಸೂದ್ ಅವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗುತ್ತಿದೆ. ಹಲವು ಮಂದಿ ಅಭಿಮಾನಿಗಳು, ಸ್ನೇಹಿತರು, ಸೋನು ಸೂದ್ ಅವರ ಸಮಾಜ ಸೇವೆ ಕಾರ್ಯದ ಪೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿನಂದಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ