ಜಾವೇದ್ ಅಖ್ತರ್ 
ಬಾಲಿವುಡ್

ಹಿಂದೂ ತೀವ್ರವಾದಿಗಳನ್ನು ವಿರೋಧಿಸುತ್ತೇನೆ, ಮುಸ್ಲಿಂ ಮೂಲಭೂತವಾದಿಗಳನ್ನೂ ವಿರೋಧಿಸುತ್ತೇನೆ: ಜಾವೇದ್ ಅಖ್ತರ್

ತಮಗೆ ಮುಸ್ಲಿಮರೂ ಜೀವ ಬೆದರಿಕೆ ಒಡ್ಡಿದ್ದಾರೆ ಹೀಗಾಗಿ ತಾವು ಯಾರೊಬ್ಬರ ಪರವಲ್ಲ. ಜನಸಾಮಾನ್ಯರ ಪರ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ ತಾವು ಜನರನ್ನು ಒಡೆಯುವ ಯಾವುದೇ ಶಕ್ತಿಯನ್ನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ. ಮುಸ್ಲಿಂ ಮೂಲಭೂತವಾದಿಗಳನ್ನು, ಹಿಂದೂ ತೀವ್ರವಾದಿಗಳನ್ನೂ ತಾವು ಸಹಿಸುವುದಿಲ್ಲ ಎಂದಿದ್ದಾರೆ. 

ಇತ್ತೀಚಿಗೆ ಅವರು ತಾಲಿಬಾನ್ ಮತ್ತು ಹಿಂದೂ ತೀವ್ರವಾದಿಗಳ ನಡುವೆ ಹೋಲಿಕೆ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಜಾವೇದ್ ಸ್ಪಷ್ಟನೆ ನೀಡಿದ್ದಾರೆ.  ತಮಗೆ ಮುಸ್ಲಿಮರೂ ಜೀವ ಬೆದರಿಕೆ ಒಡ್ಡಿದ್ದಾರೆ ಹೀಗಾಗಿ ತಾವು ಯಾರೊಬ್ಬರ ಪರವಲ್ಲ. ಜನಸಾಮಾನ್ಯರ ಪರ ಎಂದು ಹೇಳಿದ್ದಾರೆ.

ಭಾರತೀಯರು ಯಾವತ್ತೂ ತಾಲಿಬಾನಿಗಳಾಗಲು ಸಾಧ್ಯವಿಲ್ಲ. ಒಳ್ಲೆಯತನ ಎನ್ನುವುದು ನಮ್ಮೆಲ್ಲರ ವಂಶವಾಹಿಯಲ್ಲೇ ಹರಿಯುತ್ತಿದೆ. ನಾವು ಎಲ್ಲವನ್ನೂ ಸಮತೋಲನ ಮಾಡಲಿಚ್ಛಿಸುವವರು. ಲೆಫ್ಟೂ ಅಲ್ಲ ರೈಟೂ ಅಲ್ಲ ರಸ್ತೆಯ ಮಧ್ಯದಲ್ಲಿರುವವರು ಎಂದು ಅಖ್ತರ್ ಮಾರ್ಮಿಕವಾಗಿ ನುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT