ನಟಿ ವೀಣಾ ಕಪೂರ್ 
ಬಾಲಿವುಡ್

‘ನಾನು ಬದುಕಿದ್ದೇನೆ’: ಮಗ ತನ್ನನ್ನು ಕೊಂದಿದ್ದಾನೆ ಎಂಬ ವದಂತಿ ವಿರುದ್ಧ ಕೇಸ್ ದಾಖಲಿಸಿದ ನಟಿ ವೀಣಾ ಕಪೂರ್

ಹಿರಿಯ ನಟಿ ವೀಣಾ ಕಪೂರ್ ಅವರನ್ನು ಅವರ ಪುತ್ರನೇ ಕೊಲೆ ಮಾಡಿದ್ದಾನೆ ಎಂಬ ವದಂತಿಗಳು ಹರಡಿದ ಕೆಲವು ದಿನಗಳ ನಂತರ, ಸ್ವತಃ ನಟಿ ತನ್ನ ಮಗನೊಂದಿಗೆ ಮುಂಬೈ ಪೊಲೀಸ್ ಠಾಣೆ ಆಗಮಿಸಿ ತಪ್ಪು ಮಾಹಿತಿ ಹರಡಿದವರ...

ಮುಂಬೈ: ಹಿರಿಯ ನಟಿ ವೀಣಾ ಕಪೂರ್ ಅವರನ್ನು ಅವರ ಪುತ್ರನೇ ಕೊಲೆ ಮಾಡಿದ್ದಾನೆ ಎಂಬ ವದಂತಿಗಳು ಹರಡಿದ ಕೆಲವು ದಿನಗಳ ನಂತರ, ಸ್ವತಃ ನಟಿ ತನ್ನ ಮಗನೊಂದಿಗೆ ಮುಂಬೈ ಪೊಲೀಸ್ ಠಾಣೆ ಆಗಮಿಸಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಇದು ಸುಳ್ಳು ಸುದ್ದಿ ಮತ್ತು ವಾಸ್ತವವಾಗಿ ಎಲ್ಲೋ ಹತ್ಯೆಗೀಡಾದ ವ್ಯಕ್ತಿಯೊಂದಿಗೆ ತನ್ನ ಹೆಸರು ತಳಕುಹಾಕಿದ್ದಾರೆ. ಆ ಕೊಲೆ ಜುಹುದಲ್ಲಿ ನಡಿದಿದೆ. ಆದರೆ ನಾನು ಇರುವುದು ಗೋರೆಗಾಂವ್‌ನಲ್ಲಿ ಎಂದು ಸ್ಪಷ್ಟಪಡಿಸಿದ್ದಾರೆ.

ವೀಣಾ ಕಪೂರ್ ಅವರ ಪುತ್ರ ಅಭಿಷೇಕ್ ಚಡಾ ಕೂಡ ಈ ವದಂತಿಗಳನ್ನು ಖಂಡಿಸಿದ್ದಾರೆ. ಹಲವರು ಕರೆ ಮಾಡಿ ತಾನು ತಮ್ಮ ತಾಯಿಯನ್ನು ಕೊಂದ ವದಂತಿ ಬಗ್ಗೆ ವಿಚಾರಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹರಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ ದರ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಿ: ಅಜೀಂ ಪ್ರೇಮ್‌ಜಿಗೆ ಸಿಎಂ ಸಿದ್ದರಾಮಯ್ಯ ಪತ್ರ

Israel-Hamas War: ಹಮಾಸ್ ಬಂಡುಕೋರರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌! ಹೇಳಿದ್ದೇನು?

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್‌-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ

"ವಿಕಸಿತ ಭಾರತಕ್ಕೆ ನ್ಯಾಯಾಂಗ ವ್ಯವಸ್ಥೆಯೇ ಅಡ್ಡಿ; ನ್ಯಾಯಾಧೀಶರಿಗೆ ತಿಂಗಳುಗಟ್ಟಲೆ ರಜೆ ಏಕೆ?"- ಪ್ರಧಾನಿ ಸಲಹೆಗಾರ Sanjeev Sanyal

SCROLL FOR NEXT