ಸೂಪರ್ ಸ್ಟಾರ್ ಶಾರುಖ್ ಖಾನ್ 
ಬಾಲಿವುಡ್

ಗಣೇಶ ಚತುರ್ಥಿ ವಿಶೇಷ: ಮನೆಗೆ ಗಣಪತಿ ಮೂರ್ತಿ ತಂದ ಸೂಪರ್ ಸ್ಟಾರ್ ಶಾರುಖ್ ಖಾನ್!

ದೇಶದಲ್ಲೇ ಹೆಚ್ಚಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಮನೆಗಳಿಗೆ ಗಣೇಶ ವಿಗ್ರಹ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ.

ಮುಂಬೈ: ದೇಶದಲ್ಲೇ ಹೆಚ್ಚಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಮನೆಗಳಿಗೆ ಗಣೇಶ ವಿಗ್ರಹ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ. ಗಣೇಶನ ಆಶೀರ್ವಾದ ಕೋರುವ ಹಬ್ಬದ ಉತ್ಸಾಹ ಹೆಚ್ಚಿಸುವ ತಾರೆಗಳಲ್ಲಿ ಶಾರುಖ್ ಖಾನ್ ಕೂಡ ಒಬ್ಬರು. 

ಜವಾನ್ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಶಾರೂಖ್ ಖಾನ್ ತಮ್ಮ ಮನೆಗೆ ಗಣಪತಿ ಮೂರ್ತಿಯನ್ನು ತಂದಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಗಣೇಶ ಮೂರ್ತಿ. ಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT