ಬಾಲಿವುಡ್

'ಹೊಡಿಬೇಡಿ ಪ್ಲೀಸ್' ರಸ್ತೆ ಮಧ್ಯೆ ಅಂಗಲಾಚಿದ KGF ನಟಿ ರವೀನಾ ಟಂಡನ್, ವಿಡಿಯೋ ವೈರಲ್!

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ರವೀನಾ ಟಂಡನ್ ಇದ್ದ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಚಾಲಕ ಹೊರಬಂದು ಮಹಿಳೆಯನ್ನು ಗದರಿದ್ದಾನೆ. ಅಲ್ಲದೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅಪಘಾತದ ಬಳಿಕ ಕಾರು ಚಾಲಕನ ಮೇಲೆ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದು ಈ ವೇಳೆ ನಟಿ ಕಾರಿನಿಂದ ಇಳಿದು ಚಾಲಕನನ್ನು ಹೊಡೆಯಬೇಡಿ ಪ್ಲೀಸ್ ಎಂದು ಮನವಿ ಮಾಡಿದ್ದರು. ಈ ವೇಳೆ ಮುಸ್ಲಿಂ ಮಹಿಳೆಯರು ನಟಿ ಮೇಲೆ ಹಲ್ಲೆಗೆ ಯತ್ನಿಸಿದ್ದು ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ವೀಡಿಯೊದಲ್ಲಿರುವ ವ್ಯಕ್ತಿ ನಂತರ ತಾನು ಸಂತ್ರಸ್ತಳ ಮಗ ಎಂದು ಹೇಳಿಕೊಳ್ಳುತ್ತಾನೆ. ನನ್ನ ಹೆಸರು ಮೊಹಮ್ಮದ್. ರವೀನಾ ಟಂಡನ್ ಅವರ ಮನೆ ಬಳಿ ಅವರ ತಾಯಿ, ಸಹೋದರಿ ಮತ್ತು ಸೊಸೆ ಹೋಗುತ್ತಿದ್ದಾಗ, ಚಾಲಕನು ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾನೆ. ಅಷ್ಟೇ ಅಲ್ಲ, ಆ ವ್ಯಕ್ತಿ ತನ್ನ ಮೇಲೆ ಕಾರು ಕಳ್ಳತನದ ಆರೋಪವನ್ನೂ ಮಾಡಿದ್ದ. ಆ ನಂತರ ರವೀನಾ ಟಂಡನ್ ಹೊರಬಂದರು. ಆಕೆ ಮದ್ಯದ ಅಮಲಿನಲ್ಲಿದ್ದಳು. ಅವರು ನನ್ನ ತಾಯಿಗೆ ಹೊಡೆದರು ಎಂದು ಆರೋಪಿಸಿದ್ದು ಖಾರ್ ಪೊಲೀಸ್ ಠಾಣೆಯಲ್ಲಿ 4 ಗಂಟೆ ಕಾದರು. ಪೊಲೀಸರು ನಮ್ಮ ದೂರನ್ನು ತೆಗೆದುಕೊಳ್ಳುತ್ತಿಲ್ಲ. ನಮಗೆ ನ್ಯಾಯ ಬೇಕು ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ