ಬಾಲಿವುಡ್

'ಹೊಡಿಬೇಡಿ ಪ್ಲೀಸ್' ರಸ್ತೆ ಮಧ್ಯೆ ಅಂಗಲಾಚಿದ KGF ನಟಿ ರವೀನಾ ಟಂಡನ್, ವಿಡಿಯೋ ವೈರಲ್!

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ರವೀನಾ ಟಂಡನ್ ಇದ್ದ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಚಾಲಕ ಹೊರಬಂದು ಮಹಿಳೆಯನ್ನು ಗದರಿದ್ದಾನೆ. ಅಲ್ಲದೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅಪಘಾತದ ಬಳಿಕ ಕಾರು ಚಾಲಕನ ಮೇಲೆ ಸ್ಥಳೀಯರು ಹಲ್ಲೆಗೆ ಮುಂದಾಗಿದ್ದು ಈ ವೇಳೆ ನಟಿ ಕಾರಿನಿಂದ ಇಳಿದು ಚಾಲಕನನ್ನು ಹೊಡೆಯಬೇಡಿ ಪ್ಲೀಸ್ ಎಂದು ಮನವಿ ಮಾಡಿದ್ದರು. ಈ ವೇಳೆ ಮುಸ್ಲಿಂ ಮಹಿಳೆಯರು ನಟಿ ಮೇಲೆ ಹಲ್ಲೆಗೆ ಯತ್ನಿಸಿದ್ದು ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಲಿವುಡ್ ನಟಿ ರವೀನಾ ಟಂಡನ್ ಅವರು ವಯೋವೃದ್ಧ ಮಹಿಳೆ ಸೇರಿದಂತೆ ಇತರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು ಅದರಲ್ಲಿ ನಟಿಯೇ ಅಲ್ಲಿ ನೆರೆದಿದ್ದ ಜನರಿಗೆ ಹೊಡಿಬೇಡಿ ಪ್ಲೀಸ್ ಅಂದು ಅಂಗಲಾಚುತ್ತಿರುವುದು ಕಂಡುಬಂದಿದೆ.

ವೀಡಿಯೊದಲ್ಲಿರುವ ವ್ಯಕ್ತಿ ನಂತರ ತಾನು ಸಂತ್ರಸ್ತಳ ಮಗ ಎಂದು ಹೇಳಿಕೊಳ್ಳುತ್ತಾನೆ. ನನ್ನ ಹೆಸರು ಮೊಹಮ್ಮದ್. ರವೀನಾ ಟಂಡನ್ ಅವರ ಮನೆ ಬಳಿ ಅವರ ತಾಯಿ, ಸಹೋದರಿ ಮತ್ತು ಸೊಸೆ ಹೋಗುತ್ತಿದ್ದಾಗ, ಚಾಲಕನು ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾನೆ. ಅಷ್ಟೇ ಅಲ್ಲ, ಆ ವ್ಯಕ್ತಿ ತನ್ನ ಮೇಲೆ ಕಾರು ಕಳ್ಳತನದ ಆರೋಪವನ್ನೂ ಮಾಡಿದ್ದ. ಆ ನಂತರ ರವೀನಾ ಟಂಡನ್ ಹೊರಬಂದರು. ಆಕೆ ಮದ್ಯದ ಅಮಲಿನಲ್ಲಿದ್ದಳು. ಅವರು ನನ್ನ ತಾಯಿಗೆ ಹೊಡೆದರು ಎಂದು ಆರೋಪಿಸಿದ್ದು ಖಾರ್ ಪೊಲೀಸ್ ಠಾಣೆಯಲ್ಲಿ 4 ಗಂಟೆ ಕಾದರು. ಪೊಲೀಸರು ನಮ್ಮ ದೂರನ್ನು ತೆಗೆದುಕೊಳ್ಳುತ್ತಿಲ್ಲ. ನಮಗೆ ನ್ಯಾಯ ಬೇಕು ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT