ಧಮೇಂದ್ರ-ಸುಮಲತಾ ಅಂಬರೀಶ್ 
ಬಾಲಿವುಡ್

ಆಪ್ತ ಸ್ನೇಹಿತ ಅಂಬರೀಶ್ ಪುಣ್ಯಸ್ಮರಣೆ ದಿನದಂದೇ Bollywood ನಟ ಧರ್ಮೇಂದ್ರ ನಿಧನ: ಸುಮಲತಾ ಸಂತಾಪ!

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಕತಾಳೀಯ ಎಂಬಂತೆ ಕನ್ನಡದ ಹಿರಿಯ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುಣ್ಯ ಸ್ಮರಣೆ ದಿನದಂದೇ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಇಂದಿಗೆ ನಟ ಅಂಬರೀಷ್ ನಿಧನರಾಗಿ 7 ವರ್ಷ ತುಂಬುತ್ತಿದೆ. ಅಂಬರೀಷ್ ಹಾಗೂ ಧರ್ಮೇಂದ್ರ ಆಪ್ತ ಸ್ನೇಹಿತರಾಗಿದ್ದರು.

ಧಮೇಂದ್ರ ಅವರ ಸಾವಿಗೆ ಕನ್ನಡದ ನಟಿ ಸುಮಲತಾ ಅವರು ಕಂಬನಿ ಮಿಡಿದಿದ್ದಾರೆ. ಹಿಂದಿಯ ಕ್ಷತ್ರಿಯ ಚಿತ್ರದಲ್ಲಿ ಧಮೇಂದ್ರ ಜೊತೆ ತಾವು ಪರದೆ ಹಂಚಿಕೊಂಡಿದ್ದಾಗಿ ಸುಮಲತಾ ಅವರು ಹೇಳಿದ್ದಾರೆ. ಮತ್ತೊಂದೆಡೆ, ಅಂಬಿಯ 7ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸುಮಲತಾ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

SCROLL FOR NEXT