ಧಮೇಂದ್ರ-ಸುಮಲತಾ ಅಂಬರೀಶ್ 
ಬಾಲಿವುಡ್

ಆಪ್ತ ಸ್ನೇಹಿತ ಅಂಬರೀಶ್ ಪುಣ್ಯಸ್ಮರಣೆ ದಿನದಂದೇ Bollywood ನಟ ಧರ್ಮೇಂದ್ರ ನಿಧನ: ಸುಮಲತಾ ಸಂತಾಪ!

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಕತಾಳೀಯ ಎಂಬಂತೆ ಕನ್ನಡದ ಹಿರಿಯ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುಣ್ಯ ಸ್ಮರಣೆ ದಿನದಂದೇ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಇಂದಿಗೆ ನಟ ಅಂಬರೀಷ್ ನಿಧನರಾಗಿ 7 ವರ್ಷ ತುಂಬುತ್ತಿದೆ. ಅಂಬರೀಷ್ ಹಾಗೂ ಧರ್ಮೇಂದ್ರ ಆಪ್ತ ಸ್ನೇಹಿತರಾಗಿದ್ದರು.

ಧಮೇಂದ್ರ ಅವರ ಸಾವಿಗೆ ಕನ್ನಡದ ನಟಿ ಸುಮಲತಾ ಅವರು ಕಂಬನಿ ಮಿಡಿದಿದ್ದಾರೆ. ಹಿಂದಿಯ ಕ್ಷತ್ರಿಯ ಚಿತ್ರದಲ್ಲಿ ಧಮೇಂದ್ರ ಜೊತೆ ತಾವು ಪರದೆ ಹಂಚಿಕೊಂಡಿದ್ದಾಗಿ ಸುಮಲತಾ ಅವರು ಹೇಳಿದ್ದಾರೆ. ಮತ್ತೊಂದೆಡೆ, ಅಂಬಿಯ 7ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸುಮಲತಾ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

ಹಿರಿಯ ನಟ ಧರ್ಮೇಂದ್ರ, ಬಾಲಿವುಡ್ ನ 'ಹೀ-ಮ್ಯಾನ್' ಇನ್ನಿಲ್ಲ

Bengaluru ATM Van Robbery: ಮತ್ತಿಬ್ಬರು ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 9ಕ್ಕೇರಿಕೆ!

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ, CM ಮಾತು ವೇದ ವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ದರ ಏರಿಕೆ ಇಲ್ಲ: ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸ್ಪಷ್ಟನೆ

SCROLL FOR NEXT