ಧಮೇಂದ್ರ-ಸುಮಲತಾ ಅಂಬರೀಶ್ 
ಬಾಲಿವುಡ್

ಆಪ್ತ ಸ್ನೇಹಿತ ಅಂಬರೀಶ್ ಪುಣ್ಯಸ್ಮರಣೆ ದಿನದಂದೇ Bollywood ನಟ ಧರ್ಮೇಂದ್ರ ನಿಧನ: ಸುಮಲತಾ ಸಂತಾಪ!

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಕತಾಳೀಯ ಎಂಬಂತೆ ಕನ್ನಡದ ಹಿರಿಯ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುಣ್ಯ ಸ್ಮರಣೆ ದಿನದಂದೇ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಇಂದಿಗೆ ನಟ ಅಂಬರೀಷ್ ನಿಧನರಾಗಿ 7 ವರ್ಷ ತುಂಬುತ್ತಿದೆ. ಅಂಬರೀಷ್ ಹಾಗೂ ಧರ್ಮೇಂದ್ರ ಆಪ್ತ ಸ್ನೇಹಿತರಾಗಿದ್ದರು.

ಧಮೇಂದ್ರ ಅವರ ಸಾವಿಗೆ ಕನ್ನಡದ ನಟಿ ಸುಮಲತಾ ಅವರು ಕಂಬನಿ ಮಿಡಿದಿದ್ದಾರೆ. ಹಿಂದಿಯ ಕ್ಷತ್ರಿಯ ಚಿತ್ರದಲ್ಲಿ ಧಮೇಂದ್ರ ಜೊತೆ ತಾವು ಪರದೆ ಹಂಚಿಕೊಂಡಿದ್ದಾಗಿ ಸುಮಲತಾ ಅವರು ಹೇಳಿದ್ದಾರೆ. ಮತ್ತೊಂದೆಡೆ, ಅಂಬಿಯ 7ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸುಮಲತಾ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

SCROLL FOR NEXT