‘ಕ’ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಕ' ಈ ವಾರ ತೆರೆಗೆ

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರ ಪುತ್ರ ಸಾಯಿ ಕೃಷ್ಣ ಅವರ ಬಹು ನಿರೀಕ್ಷಿತ ಕನ್ನಡ ಚಿತ್ರ ‘ಕ’ ಈ ವಾರ ಬಿಡುಗಡೆ ಆಗುತ್ತಿದೆ. ಕುತೂಹಲದ ಜೊತೆಗೆ ಈಗಿನ ಯುವಜನರ ನಾಡಿ ಮಿಡಿತವನ್ನು ಅರಿತಿರುವ ಸಾಯಿ ಕೃಷ್ಣ ಒಂದು ವಿಶೇಷ ಸಿನಿಮಾವನ್ನೇ ಮಾಡಿದ್ದಾರೆ ಎಂಬ ಸುದ್ದಿ ಹರಡಿದೆ.
 
ಸಾಯಿ ಫಿಲ್ಮ್ಸ್ ‘ಕ’ ಚಿತ್ರ ಹಾಡುಗಳಿಂದ ಈಗಾಗಲೇ ಗೆದ್ದಿದ್ದು ಆಗಿದೆ. ಯು/ಎ ಅರ್ಹತಾ ಪತ್ರ ಸ್ವೀಕರಿಸಿರುವ ‘ಕ’ ...‘ಪ್ಯಾರ್ ರಿಸ್ಕ್ ಔರ್ ಮೋಹಬತ್...ಎಂಬ ಉಪಶೀರ್ಷಿಕೆ ಇಟ್ಟುಕೊಂಡಿದೆ.
 
ಸಾಯಿ ಕೃಷ್ಣ ಅವರು ‘ಕ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಅವರೇ ನಿರ್ಮಾಪಕರು ಸಹ. ಜಯಣ್ಣ ಕಂಬೈನ್ಸ್ ಅರ್ಪಿಸುವ ಸಂಗೀತ ಮೂವೀಸ್ ಅವರ ‘ಕ’ ಚಿತ್ರದ ನಿರ್ಮಾಪಕರು ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್.

ಶರತ್, ಮೋನಿಶ್ ನಾಗರಾಜ್, ವಿಶಾಲ್ ನಾಯರ್, ಶೈನ್ ಶೆಟ್ಟಿ ಜೊತೆಗ ಪವಿತ್ರ, ಅನುಷ, ಪಲ್ಲವಿ, ದೀಪ, ದೀಪ್ತಿ ಸಹ ತಾರಾಗಣದಲ್ಲಿ ಇದ್ದಾರೆ. ಛಾಯಾಗ್ರಹಣ ಸ್ಟೀವ್ ಬೆಂಜಮಿನ್, ಸಂಗೀತ ಗಣೇಶ್ ನಾರಾಯಣ ಅವರದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT