ಬಾನಾಡಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

`ಬಾನಾಡಿ’ ಮತ್ತು `ಗೋಲ್ ಗೊಂಬಜ್’ಈ ವಾರ ತೆರೆಗೆ

ಧೃತಿ ಸಿನೆಮಾ ಲಾಂಛನದಲ್ಲಿ ಎಂ.ನಾಗರಾಜು ಅವರು ನಿರ್ಮಿಸಿರುವ `ಬಾನಾಡಿ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.    ನಾಗರಾಜ ಕೋಟೆ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ರಾಮನಗರ, ಶ್ರೀಂಗಪಟ್ಟಣ, ಚನ್ನಪಟ್ಟಣ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

 ಕಾರ್ತಿಕ್‍ಶರ್ಮ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಾಸನ ಮಂಜು ಸಹ ನಿರ್ದೇಶನವಿರುವ `ಬಾನಾಡಿ’ಗೆ ಸಭಾಕುಮಾರ್ ಅವರ ಛಾಯಾಗ್ರಹಣವಿದೆ. ನಾಗರಾಜ ಕೋಟೆ ಅವರ `ಉಸಿರು’ ಕೃತಿ ಆಧಾರಿತವಾಗಿರುವ ಈ ಚಿತ್ರಕ್ಕೆ ಗೂಡಿನಿಂದ ಗಗನದೆಡೆಗೆ ಎಂಬ ಅಡಿಬರಹವಿದೆ.  ದತ್ತಣ್ಣ, ರಾಜೇಶ್, ಅಭಿನಯ, ಮಾಸ್ಟರ್ ಪ್ರಪುಲ್ ವಿಶ್ವಕರ್ಮ, ಕುಮಾರಿ ಧೃತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

`ಗೋಲ್ ಗೊಂಬಜ್’
ವಿ.ವಿ.ಎಂ ಸಿನಿಮಾಸ್ ಸಂಸ್ಥೆ ಲಾಂಛನದಲ್ಲಿ ಮುತ್ತುರಾಜ್ ಅವರು ನಿರ್ಮಿಸಿರುವ `ಗೋಲ್ ಗುಂಬಜ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
 ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ಧನುಷ್ ಈ ಚಿತ್ರದ ನಯಕನಾಗೂ ಅಭಿನಯಿಸಿದ್ದಾರೆ. ಚಿತ್ರದ ಛಾಯಾಗ್ರಾಹಕರಾಗಿರುವ ಧನುಷ್ ಸಂಗೀತವನ್ನು ನೀಡಿದ್ದಾರೆ. ಕೆ.ಡಿ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಧನುಷ್, ಪೂರ್ಣಿಮಾ, ನಕುಲ್, ಶಿವು, ರಾಜು, ವೆಂಕಟೇಶಪ್ಪ, ಲಚ್ಚಿ, ಅನಿಲ್ ಮುಂತಾದವರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT