ಪ್ರೇಮ್ - ಅಮೂಲ್ಯ 
ಸಿನಿಮಾ ಸುದ್ದಿ

ಮಾತಿನ ಮನೆಯಲ್ಲಿ 'ಮಳೆ'

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್,ಚಂದ್ರು ಅವರು ನಿರ್ಮಿಸುತ್ತಿರುವ `ಮಳೆ' ಚಿತ್ರಕ್ಕೆ ಪ್ರಸಾದ್ ಸ್ಟುಡಿಯೋದಲ್ಲಿ  ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಸಕಲೇಶಪುರ ಮುಂತಾದ ಕಡೆ `ಮಳೆ'ಗೆ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಆರ್.ಚಂದ್ರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ತೇಜಸ್ ನಿರ್ದೇಶಿಸುತ್ತಿದ್ದಾರೆ. ಪ್ರೇಮ್(ನೆನಪಿರಲಿ) ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸುಜ್ಞಾನ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ, ಹರ್ಷ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾನಿರ್ದೇಶನ ಹಾಗೂ ಸುಧೀಂದ್ರ ಹೊಸಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಕೆ.ಮುನೀಂದ್ರಪುರ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT