ಶಾಹಿದ್ ಕಪೂರ್ 
ಸಿನಿಮಾ ಸುದ್ದಿ

ಅನುರಾಗ್ ಕಶ್ಯಪ್ ಅದ್ಭುತ ನಿರ್ದೇಶಕ:ಶಾಹಿದ್ ಕಪೂರ್

ದೇಶದ ಅತ್ಯದ್ಭುತ ನಿರ್ದೇಶಕರಲ್ಲಿ ಅನುರಾಗ್ ಕಶ್ಯಪ್ ಒಬ್ಬರು ...

ಮುಂಬೈ: ದೇಶದ ಅತ್ಯದ್ಭುತ ನಿರ್ದೇಶಕರಲ್ಲಿ ಅನುರಾಗ್ ಕಶ್ಯಪ್ ಒಬ್ಬರು ಎಂದಿದ್ದಾರೆ ಬಾಲಿವುಡ್ ನಟ ಶಾಹಿದ್ ಕಪೂರ್.

"ಅವರು ದೇಶದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರು ಹಾಗೂ ಅನುರಾಗ್ ಅವರ ಕೆಲಸವನ್ನು ನಾನು ಮನಸಾರೆ ಮೆಚ್ಚುತ್ತೇನೆ. ಅವರು ಸಾಮಾನ್ಯವಾಗಿ ಅತ್ಯುತ್ತಮ ಸಿನೆಮಾಗಳನ್ನೆ ನಿರ್ದೇಶಿಸುತ್ತಾರೆ" ಎಂದು ಅನುರಾಗ್ ಕಶ್ಯಪ್ ಅವರ ಸಿನೆಮಾ 'ಅಗ್ಲಿ' ವಿಶೇಷ ಪ್ರದರ್ಶನದ ವೇಳೆ ಮುಂಬೈನಲ್ಲಿ ಮಂಗಳವಾರ ಶಾಹಿದ್ ಕಪೂರ್ ತಿಳಿಸಿದ್ದಾರೆ.

"ನನ್ನ ಸಿನೆಮಾ 'ತೇರಿ ಮೇರಿ ಕಹಾನಿ' ಚಲನಚಿತ್ರದ ವೇಳೆ ಅನುರಾಗ್ ಅವರ 'ಗ್ಯಾಂಗ್ಸ್ ಆಫ್ ವಸೀಪುರ್' ಚಲನಚಿತ್ರ ಬಿಡುಗಡೆಗೊಂಡಿದ್ದು ನೆನಪಿದೆ. ನನ್ನ ಚಲನಚಿತ್ರಕ್ಕಿಂತ ಅದು ಒಳ್ಳೆಯ ಪ್ರದರ್ಶನ ನೀಡಿತ್ತು ಏಕೆಂದರೆ ಆ ಸಿನೆಮಾ ಹೆಚ್ಚು ಚೆನ್ನಾಗಿತ್ತು" ಎಂದು ಈ ಹಿಂದೆ ಅನುರಾಗ್ ಕಶ್ಯಪ್ ಅವರ 'ಫೂಲ್ ಅಂಡ್ ಫೈನಲ್' ಸಿನೆಮಾದಲ್ಲಿ ಈ ಹಿಂದೆ ಕೆಲಸ ಮಾಡಿದ್ದ ನಟ ಶಾಹಿದ್ ಕಪೂರ್ ತಿಳಿಸಿದ್ದಾರೆ.

ರಾಹುಲ್ ಭಟ್, ರೋನಿತ್ ರಾಯ್, ತೇಜಸ್ವಿನಿ ಕೊಲ್ಹಾಪುರೆ ಮತ್ತು ಸುರ್ವೀನ್ ಚಾವ್ಲಾ ಅಭಿನಯದ 'ಅಗ್ಲಿ' ಚಲನಚಿತ್ರವನ್ನು ಅನುರಾಗ್ ಕಶ್ಯಪ್ ಅವರೇ ಬರೆದು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

ಗಂಡನಿಲ್ಲದಾಗ ಪ್ರೇಮಿಯನ್ನು ಕರೆಸಿಕೊಂಡ ವಿವಾಹಿತೆ ಮಾಡಿದ್ದು ಘೋರ ಕೃತ್ಯ: ಮರ್ಮಾಂಗ ಕಳೆದುಕೊಂಡು ವ್ಯಕ್ತಿ ನರಳಾಟ!

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಬರೋಬ್ಬರಿ 10 ಕೋಟಿ ರೂ. ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED

SCROLL FOR NEXT