ಶ್ರೀಕಾಂತ್ - ಆಲೀಶಾ 
ಸಿನಿಮಾ ಸುದ್ದಿ

`ಸೆಂಟ್ರಲ್ ಜೈಲ್' ಈ ವಾರ ತೆರೆಗೆ

ಬೆಂಗಳೂರು: ಬಿ.ಎಂ.ಆರ್ ಶ್ರೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಾನಕೀರಾಂ ಅವರು ನಿರ್ಮಿಸಿರುವ `ಸೆಂಟ್ರಲ್ ಜೈಲ್' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

`ಒಲವೇ ಮಂದಾರ' ಚಿತ್ರದ ಮೂಲಕ ಖ್ಯಾತಿಗಳಿಸಿರುವ ಶ್ರೀಕಾಂತ್ ಈ ಚಿತ್ರದ ನಾಯಕ. ಗಮ್ಯ ನಾಯಕಿ. ಶರತ್ ಲೋಹಿತಾಶ್ವ, ಹರೀಶ್ರಾಯ್, ಆಲೀಶಾ, ನೀನಾಸಂ ಅಶ್ವತ್, ಟೆನ್ನಿಸ್ ಕೃಷ್ಣ, ಕೆಂಪೇಗೌಡ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

ಜಾನಕಿರಾಂ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.  ಧರ್ಮತೇಜ ಸಂಗೀತ ನಿರ್ದೇಶನ, ಜನಾರ್ದನ್ ಛಾಯಾಗ್ರಹಣ, ಶ್ಯಾಂ ಸಂಕಲನ ಹಾಗೂ ಅಲ್ಟಿಮೆಟ್ ಶಿವು, ಜಂಪರ್ ಕೃಷ್ಣ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಹರಿಕೃಷ್ಣರ ನೃತ್ಯ ನಿರ್ದೇಶನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT