ವಿಜಯ್ ರಾಘವೇಂದ್ರ - ಹರಿಪ್ರಿಯಾ 
ಸಿನಿಮಾ ಸುದ್ದಿ

'ರಣತಂತ್ರ'ಕ್ಕೆ U/A ಸರ್ಟಿಫಿಕೆಟ್

ಆರ್.ಮನೋಜ್ ಕುಮಾರ್ ಯಾದವ್ ಪ್ರೊಡಕ್ಷನ್ಸ್ ಲಾಂಛನದಲ್ಲಿ  ಎಸ್. ರಮೇಶ್ ನಿರ್ಮಾಣದ ‘ರಣತಂತ್ರ’ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್‍ಮಂಡಳಿಯ U/A ಸರ್ಟಿಫಿಕೆಟ್ ನೀಡಿದೆ.

ಚಿನ್ನಾರಿ ಮುತ್ತು ವಿಜಯ್ ರಾಘವೇಂದ್ರ ಹಾಗೂ ಹರಿಪ್ರಿಯಾ ಅಭಿಯನದ ರಣತಂತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ.

ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ನಿರ್ದೇಶನ- ಆದಿರಾಂ, ಛಾಯಾಗ್ರಹಣ-ರಾಜೇಶ್ ಯಾದವ್, ಸಂಗೀತ-ಎಂ.ಕಾರ್ತಿಕ್, ಸಂಕಲನ – ಉಗ್ರಂಶೆಟ್ಟಿ,  ಕಲೆ-ನಂಜುಂಡಸ್ವಾಮಿ, ಸಾಹಸ-ಮಾಸ್ ಮಾದ, ನೃತ್ಯ-ಕಲೈ-ರಾಧಿಕಾ, ಸಾಹಿತ್ಯ-ನಾಗೇಂದ್ರ ಪ್ರಸಾದ್-ಕೆ.ಕಲ್ಯಾಣ್-ಕವಿರಾಜ್, ಕೋ-ಡೈರೆಕ್ಟರ್-ಭವಾನಿಶಂಕರ್, ನಿರ್ವಹಣೆ - ಹಾರ್ಟ್‍ಬೀಟ್ ರಾಜು- ಮುರುಗದಾಸ್.

ಲವ್ ಮತ್ತು ಹಾಟ್ ಥ್ರಿಲ್ಲರ್ ಕಥಾ ಚಿತ್ರವುಳ್ಳ ಈ ಚಿತ್ರದ ತಾರಾಗಣದಲ್ಲಿ ಸತ್ಯಜಿತ್, ಭಜರಂಗಿ ಮಾದು, ಸಪ್ನೊಂಕಾ ರಾಣಿ ಐಶ್ವರ್ಯ, ಕುರಿ ರಂಗ, ಶಶಿಕಲಾ, ಸೋನಂ, ಭಾರತಿ, ಶೋಬಿನಾ, ಅಂಜಲಿ ಮುಂತಾದವರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT