ದಸರಾ ಗೊಂಬೆ ಸಿನೆಮಾದ ನಾಯಕ ನಟಿ ಅದಿತಿ ರಾವ್ 
ಸಿನಿಮಾ ಸುದ್ದಿ

'ದಸರಾ ಗೊಂಬೆ'ಗೆ ಪವನ್ ಕಂಠ

ನಿರ್ದೇಶಕ, ಗೀತರಚನಕಾರ ಅಲ್ಲದೆ ತಮ್ಮ ಸಿನೆಮಾ 'ಗೂಗ್ಲಿ'ಯಲ್ಲಿ ಗಾಯಕನಾಗಿಯೂ ಕಾಣಿಸಿಕೊಂಡ ಪವನ್ ಒಡೆಯರ್, ಈಗ ಯಶವಂತ್ ಕುಮಾರ್

ಬೆಂಗಳೂರು: ನಿರ್ದೇಶಕ, ಗೀತರಚನಕಾರ ಅಲ್ಲದೆ ತಮ್ಮ ಸಿನೆಮಾ 'ಗೂಗ್ಲಿ'ಯಲ್ಲಿ ಗಾಯಕನಾಗಿಯೂ ಕಾಣಿಸಿಕೊಂಡ ಪವನ್ ಒಡೆಯರ್, ಈಗ ಯಶವಂತ್ ಕುಮಾರ್ ನಿರ್ದೇಶನದ 'ದಸರಾ ಗೊಂಬೆ' ಸಿನೆಮಾದ ಒಂದು ಹಾಡಿಗೆ ತಮ್ಮ ಕಂಠದಾನ ಮಾಡಿದ್ದಾರೆ.
"'ಗೋವಿಂದಾಯ ನಮಃ' ಸಿನೆಮಾದ ವೇಳೆ ಆ ಸಿನೆಮಾದಲ್ಲಿ ಪಾದಾರ್ಪಣೆ ಮಾಡಿದ್ದ ವೈಭವ್ ನನಗೆ ಪರಿಚಯವಾಯಿತು. ಈಗ 'ದಸರಾ ಗೊಂಬೆ'ಯ ನಾಯಕ ನಟ ಅವರು. ಈ ಸಿನೆಮಾಗೆ ಒಂದು ಹಾಡನ್ನು ರಚನೆ ಮಾಡಿದ್ದೆ, ವೈಭವ್ ಅವರ ಬಲವಂತದ ಮೇಲೆ ಅದನ್ನು ಹಾಡಬೇಕಾಗಿಯೂ ಬಂತು" ಎನ್ನುತ್ತಾರೆ ಪವನ್. ಈ ಹಾಡಿನ ಸಾಹಿತ್ಯ ಹೀಗಿದೆ "ಕೆಂಪು ಬಾಟ್ಲಲ್ಲಿ ಇರೋದೆಲ್ಲ ವೈನಲ್ಲ, ಬಿಳಿ ಬಾಟ್ಲಲ್ಲಿ ಇರೋದೆಲ್ಲಾ ಸಾರಾಯಲ್ಲ, ಹಸಿರು ಬಾಟ್ಲಲ್ಲಿ ಇರೋದೆಲ್ಲ ಔಷದಿಯಲ್ಲಾ" ಎಂದಿದೆ. 
"ಹಾಡು ಬಹಳ ಚೆನ್ನಾಗಿ ಮುಡಿ ಬಂದಿದೆ" ಎನ್ನುತ್ತಾರೆ ಪವನ್. ಸಿನೆಮಾದ ನಾಯಕ ನಟಿ ಅದಿತಿ ರಾವ್. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT