ನಾಟಕ ನಡೆಯಲಿರುವ ಸ್ಥಳ- ರವೀಂದ್ರ ಕಲಾಕ್ಷೇತ್ರ 
ಸಿನಿಮಾ ಸುದ್ದಿ

ಸೆಪ್ಟಂಬರ್ ನಾಲ್ಕರಂದು ಬೆಂಗಳೂರಿನಲ್ಲಿ ಸಂಸ್ಕಾರ ನಾಟಕ

ಅನಾವರಣ ರಂಗ ಸಂಸ್ಥೆ ಅರ್ಪಿಸುತ್ತಿರುವ, ಮೈಸೂರಿನ ರಂಗಾಯಣ ರಂಗಕರ್ಮಿಗಳು ಅಭಿನಯಿಸಿರುವ, ಖ್ಯಾತ ಲೇಖಕ ಯು ಆರ ಅನಂತಮೂರ್ತಿ ಅವರ

ಬೆಂಗಳೂರು: ಅನಾವರಣ ರಂಗ ಸಂಸ್ಥೆ ಅರ್ಪಿಸುತ್ತಿರುವ, ಮೈಸೂರಿನ ರಂಗಾಯಣ ರಂಗಕರ್ಮಿಗಳು ಅಭಿನಯಿಸಿರುವ, ಖ್ಯಾತ ಲೇಖಕ ಯು ಆರ್ ಅನಂತಮೂರ್ತಿ ಅವರ ಸಂಸ್ಕಾರ ಕಾದಂಬರಿಯ ನಾಟಕ ರೂಪ ಸೆಪ್ಟಂಬರ್ ೪ ರಂದು ಪ್ರದರ್ಶನಗೊಳ್ಳಲಿದೆ.

ಈ ನಾಟಕವನ್ನು ಎಚ್ ಜನಾರ್ಧನ್ (ಜನ್ನಿ) ನಿರ್ದೇಶಿಸಿದ್ದು, ಅವರೇ ಸಂಗೀತವನ್ನು ಕೂಡ ನೀಡಿದ್ದಾರೆ. ಈ ನಾಟಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರದರ್ಶನಗೊಳ್ಳಲಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸೆಪ್ಟಂಬರ್ ನಾಲ್ಕರಂದು ಸಂಜೆ ೬:೪೫ ಕ್ಕೆ ನಡೆಯಲಿರುವ ನಾಟಕದಲ್ಲಿ ಭಾಗವಹಿಸಿ, ಪ್ರದರ್ಶನ ಯಶಸ್ವಿಗೊಳಿಸಬೇಕಾಗಿ ರಂಗತಂಡ ಕೋರಿದೆ.

ಹಿರಿಯ ರಂಗಕರ್ಮಿ ಅ ನಾ ರಮೇಶ ಅವರ ನೆನಪಿನಲ್ಲಿ ಈ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9448130960

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT