ಪ್ರಭಾಸ್ 
ಸಿನಿಮಾ ಸುದ್ದಿ

ಬಾಹುಬಲಿ 3ನೇ ಭಾಗದಲ್ಲಿ ಪ್ರಭಾಸ್ ಇಲ್ಲ: ವಿಜಯೇಂದ್ರ ಪ್ರಸಾದ್

ಬಾಹುಬಲಿ ಚಿತ್ರದ ಬಾಹುವಿನಂತಿದ್ದ ಪ್ರಭಾಸ್ ಚಿತ್ರದ ಮೂರನೇ ಭಾಗದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಚಿತ್ರದ ಕತೆಗಾರ ನಿರ್ದೇಶದ ಎಸ್ಎಸ್ ರಾಜಮೌಳಿ...

ಬಾಹುಬಲಿ ಚಿತ್ರದ ಬಾಹುವಿನಂತಿದ್ದ ಪ್ರಭಾಸ್ ಚಿತ್ರದ ಮೂರನೇ ಭಾಗದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಚಿತ್ರದ ಕತೆಗಾರ ನಿರ್ದೇಶದ ಎಸ್ಎಸ್ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ.

ಬಾಹುಬಲಿ ಹಾಗೂ ಬಾಹುಬಲಿ-2 ಚಿತ್ರದಲ್ಲಿ ಮಿಂಚುತ್ತಿರುವ ಪ್ರಭಾಸ್ ಮೂರನೇ ಆವೃತಿಗೆ ಇರುವುದಿಲ್ಲ ಎಂಬ ಸುದ್ದಿ ಪ್ರಭಾಸ್ ಅಭಿಮಾನಿಗಳಿಗೆ ಶಾಕ್ ಹೊಡೆದಂತಾಗಿದೆ.

ಬಾಹುಬಲಿ ಮೂರನೇ ಭಾಗದಲ್ಲಿ ಕಥೆ ಸಂಪೂರ್ಣ ಭಿನ್ನವಾಗಿದೆ. ಪ್ರಭಾಸ್ ಅವರಿಗೆ ಈ ಚಿತ್ರದಲ್ಲಿ ಪಾತ್ರವಿಲ್ಲ. ಹಾಗೆಯೇ ಚಿತ್ರದ ಜೀವಾಳವಾಗಿರುವ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಕೂಡ ಮೂರನೇ ಭಾಗದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವಿಜಯೇಂದ್ರ ಪ್ರಸಾದ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಜುಲೈನಲ್ಲಿ ಬಿಡುಗಡೆಯಾಗಿದ್ದ ಬಾಹುಬಲಿ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿತ್ತು. ಬಾಲಿವುಡ್ ನಲ್ಲಿದ್ದ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಯಶಸ್ಸಿನ ನಾಗಾಲೋಟ ಮುಂದುವರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT