ಇಶಿತಾ ದತ್ತ - ಶರಣ್ 
ಸಿನಿಮಾ ಸುದ್ದಿ

'ರಾಜ ರಾಜೇಂದ್ರ' ಈ ವಾರ ತೆರೆಗೆ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್.ಕೆ.ಮೆಹ್ತ ಅವರು ನಿರ್ಮಿಸಿರುವ, ಶರಣ್ ಅಭಿನಯದ `ರಾಜರಾಜೇಂದ್ರ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.

ಪಿ.ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್‍ಜನ್ಯ ಸಂಗೀತ ನೀಡಿದ್ದಾರೆ. ಪನ್ನೀರ್ ಸೆಲ್ವಂ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇಶಿತಾ ದತ್ತ, ವಿಮಲಾರಾಮನ್, ರಾಮಕೃಷ್ಣ, ಸಾಧುಕೋಕಿಲ, ಶ್ರೀನಿವಾಸಮೂರ್ತಿ, ರವಿಶಂಕರ್, ಲಕ್ಷ್ಮೀ ಸಿದ್ದಯ್ಯ, ಆರೋಹಿತ, ಹರೀಶ್, ಮುನಿ, ಸುಚೇಂದ್ರಪ್ರಸಾದ್, ರೇಖಾಕುಮಾರ್, ಮನಮೋಹನ್‍ರಾಯ್, ತಬಲನಾಣಿ, ನೀನಾಸಂ ಅಶ್ವತ್, ನರ್ಸ್ ಜಯಲಕ್ಷ್ಮೀ, ಅರ್ಚನ ಅನಂತ್, ಕುರಿ ಪ್ರತಾಪ್, ನಟರಾಜ್, ಪ್ರೇಮ್ ಮುಂತಾದವರು ಈ ತಾರಾಬಳಗದಲ್ಲಿದ್ದಾರೆ. ಅನಿಲ್ `ರಾಜರಾಜೇಂದ್ರ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬ್ರೇಕ್ ಫಾಸ್ಟ್ 02: ಒಗ್ಗಟ್ಟು ಪ್ರದರ್ಶನ, ಹೈಕಮಾಂಡ್ ಹೇಳಿದಾಗ 'ಡಿಕೆ ಸಿಎಂ' ಎಂದ ಸಿದ್ದು! ಡಿ. 8ಕ್ಕೆ ದೆಹಲಿ ಭೇಟಿ-DKS

'ನಾಟಿ ಚಿಕನ್-ಇಡ್ಲಿ': ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯವೇನು?

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ-Video

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

SCROLL FOR NEXT