ಇಶಿತಾ ದತ್ತ - ಶರಣ್ 
ಸಿನಿಮಾ ಸುದ್ದಿ

'ರಾಜ ರಾಜೇಂದ್ರ' ಈ ವಾರ ತೆರೆಗೆ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್.ಕೆ.ಮೆಹ್ತ ಅವರು ನಿರ್ಮಿಸಿರುವ, ಶರಣ್ ಅಭಿನಯದ `ರಾಜರಾಜೇಂದ್ರ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.

ಪಿ.ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್‍ಜನ್ಯ ಸಂಗೀತ ನೀಡಿದ್ದಾರೆ. ಪನ್ನೀರ್ ಸೆಲ್ವಂ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇಶಿತಾ ದತ್ತ, ವಿಮಲಾರಾಮನ್, ರಾಮಕೃಷ್ಣ, ಸಾಧುಕೋಕಿಲ, ಶ್ರೀನಿವಾಸಮೂರ್ತಿ, ರವಿಶಂಕರ್, ಲಕ್ಷ್ಮೀ ಸಿದ್ದಯ್ಯ, ಆರೋಹಿತ, ಹರೀಶ್, ಮುನಿ, ಸುಚೇಂದ್ರಪ್ರಸಾದ್, ರೇಖಾಕುಮಾರ್, ಮನಮೋಹನ್‍ರಾಯ್, ತಬಲನಾಣಿ, ನೀನಾಸಂ ಅಶ್ವತ್, ನರ್ಸ್ ಜಯಲಕ್ಷ್ಮೀ, ಅರ್ಚನ ಅನಂತ್, ಕುರಿ ಪ್ರತಾಪ್, ನಟರಾಜ್, ಪ್ರೇಮ್ ಮುಂತಾದವರು ಈ ತಾರಾಬಳಗದಲ್ಲಿದ್ದಾರೆ. ಅನಿಲ್ `ರಾಜರಾಜೇಂದ್ರ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ, ಸ್ಥಗಿತಕ್ಕೆ ರಾಹುಲ್ ನಕಾರ: ಕಾಂಗ್ರೆಸ್ ನ ಆರು ಬೇಡಿಕೆಗಳೇನು?

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95, ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!