ಮುಖ್ಯಮಂತ್ರಿ ಸಿದ್ದರಾಮಯ್ಯನವರೊಡನೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ರಿಕ್ಕಿ ಕೇಜ್ 
ಸಿನಿಮಾ ಸುದ್ದಿ

ರಿಕ್ಕಿ ಕೇಜ್ ಗೆ ಸಿದ್ದರಾಮಯ್ಯನವರಿಂದ ೨೫ ಲಕ್ಷ ಬಹುಮಾನ

ಈ ವರ್ಷ ಗ್ರ್ಯಾಮಿ ಪ್ರಶಸ್ತಿ ಗೆದ್ದ ಕನ್ನಡಿಗ ರಿಕ್ಕಿ ಕೇಜ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೫ ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

ಬೆಂಗಳೂರು: ಈ ವರ್ಷ ಗ್ರ್ಯಾಮಿ ಪ್ರಶಸ್ತಿ ಗೆದ್ದ ಕನ್ನಡಿಗ ರಿಕ್ಕಿ ಕೇಜ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೫ ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

"ನನಗೆ ಸಿಕ್ಕಿರುವ ಗೌರವದ ಬಗ್ಗೆ ಮಾತುಗಳಲ್ಲಿ ಹೇಳಾಗುವುದಿಲ್ಲ. ನನಗೆ ಗ್ರ್ಯಾಮಿ ಪ್ರಶಸ್ತಿ ಸಿಕ್ಕಿದ್ದಕ್ಕೆ ಅಭಿನಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಅವರ ಮನೆಗೆ ಆಹ್ವಾನಿಸಿದರು. ಅವರ ಸಂಪುಟ ಸಚಿವರಿಗೆ ನನ್ನನ್ನು ಪರಿಚಯಿಸಿದರು. ಅವರು ಮುಖ್ಯಮತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ನಾನು ಅವರನ್ನು ಪ್ರಶಂಸಿಸಿದ್ದೇನೆ. ರಾಜ್ಯ ಮತ್ತು ಧರ್ಮ ದೂರದಲ್ಲಿರಬೇಕು ಎಂದು ನಂಬಿರುವ ಕೆಲವೇ ನಾಯಕರಲ್ಲಿ ಇವರೂ ಒಬ್ಬರು. ಅವರ ಜೊತೆ ತೆಗೆದುಕೊಂಡ ಸೆಲ್ಫಿ ಇಲ್ಲಿದೆ (ನಾವಿಬ್ಬರೂ ಸೆಲ್ಫಿ ತೆಗೆದುಕೊಳ್ಳುತ್ತಿರುವ ಚಿತ್ರ ಎನ್ನಿ)" ಎಂದು ರಿಕ್ಕಿ ಕೇಜ್ ಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಿದ್ದರಾಮಯ್ಯನವರು ಕೂಡ ತಮ್ಮ ಅಧಕೃತ ಟ್ವೀಟ್ ಪುಟದಲ್ಲಿ ಸೆಲ್ಫಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT