ನಟ ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಮತ್ತೆ ದುನಿಯಾ ಕಿರಿಕ್: ನಿರ್ಮಾಪಕನಿಗೆ ಜೀವ ಬೆದರಿಕೆ

ನಟ ದುನಿಯಾ ವಿಜಯ್ ಅವರಿಗೆ

ಬೆಂಗಳೂರು: ನಟ ದುನಿಯಾ ವಿಜಯ್ ಅವರಿಗೆ ವಿವಾದಗಳು ಹೊಸದೇನಲ್ಲ. ಈಗ 'ಮಿಸ್ಟರ್ & ಮಿಸಸ್ ರಾಮಾಚಾರಿ'ಯ ನಿರ್ಮಾಪಕ ಜಯಣ್ಣ ಅವರಿಗೆ ಬೆದರಿಕೆ ಕರೆ ಮಾಡಿ ಹೊಸ ವಿವಾದವೊಂದನ್ನ ಸೃಷ್ಟಿಸಿದ್ದಾರೆ. ಈ ನಿಟ್ಟಿನಲ್ಲಿ ನಿರ್ಮಾಪಕ ಜಯಣ್ಣ ಸಿ ಸಿ ಬಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಪಾಲಿ ಚಿತ್ರಮಂದಿರದ ಮಾಲಿಕರೂ ಆಗಿರುವ ಜಯಣ್ಣನವರಿಗೆ 'ಜಾಕ್ಸನ್' ಚಿತ್ರವನ್ನು ಪ್ರದರ್ಶಿಸಲು ವಿಜಯ್ ಕೇಳಿದ್ದಾರೆ ಎನ್ನಲಾಗಿದೆ. ಆದರೆ ಚಿತ್ರಮಂದಿರ 'ಶಿವಂ' ಸಿನೆಮಾಗೆ ಆಗಲೇ ಬುಕ್ ಆಗಿದ್ದರಿಂದ ಜಯಣ್ಣನವರು ನಿರಾಕರಿಸಿದ್ದಾರೆ. ಈ ವಾಗ್ವಾದದಲ್ಲಿ ದುನಿಯಾ ವಿಜಯ್, ಜಯಣ್ಣನವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರಕ್ರಿಯಿಸಿರುವ ದುನಿಯಾ ವಿಜಯ್, "ನನ್ನ ಮತ್ತು ಜಯಣ್ಣನವರ ಸಂಬಂಧ ಚೆನ್ನಾಗಿದೆ. ಜಯಣ್ಣನವರು ಚಲನಚಿತ್ರ ವಾಣಿಜ್ಯ ಮಂಡಲಿಗೆ ದೂರು ನೀಡಬೇಕಿತ್ತು. ನನಗೆ ಸಿ ಸಿ ಬಿ ಮೇಲೂ ನಂಬಿಕೆಯಿದೆ. ಇದನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿದ್ದೇವೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT