ಚಿತ್ರತಂಡದ ಪರವಾಗಿ ನಟಿ ರೂಪಿಕಾ ಪ್ರಶಸ್ತಿ ಸ್ವೀಕರಿಸುತ್ತಿರುವುದು. 
ಸಿನಿಮಾ ಸುದ್ದಿ

ಕೊಲ್ಹಾಪುರ ಅಂತರರಾಷ್ಟ್ರೀಯ ಚಿತ್ರೋತ್ಸದಲ್ಲಿ `ಇಂಗಳೆ ಮಾರ್ಗ’ಪ್ರದರ್ಶನ

ವೈಷ್ಣೋದೇವಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಮಾಜ ಸೇವಕ ಹಾಗೂ...

ವೈಷ್ಣೋದೇವಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಮಾಜ ಸೇವಕ ಹಾಗೂ ವಿಕಲಚೇತನ ಕ್ರೀಡಾಪಟು ಘನಶ್ಯಾಂ ಬಾಂಡಗೆ ಅವರು ನಿರ್ಮಿಸಿರುವ, ವಿಶಾಲ್‍ರಾಜ್ ನಿರ್ದೇಶನದ `ಇಂಗಳೆ ಮಾರ್ಗ’ ಚಿತ್ರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಇತ್ತೀಚೆಗೆ ನಡೆದ 3ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಯಿತು.

ಸಾಮಾಜಿಕ ಸಂದೇಶವನ್ನು ನೀಡುವ 'ಇಂಗಳೆ ಮಾರ್ಗ' ಚಿತ್ರಕ್ಕೆ ತೀರ್ಪುಗಾರರ ವೀಶೇಷ ಪ್ರಶಸ್ತಿ ದೊರಕಿತು. ಚಿತ್ರತಂಡದ ಪರವಾಗಿ ನಟಿ ರೂಪಿಕಾ ಪ್ರಶಸ್ತಿ ಸ್ವೀಕರಿಸಿದರು.

ಈ ಚಿತ್ರ ಸರಜೂ ಕಾಟ್ಕರ್‌ ಅವರ 'ದೇವರಾಯ' ಎಂಬ ಕಾದಂಬರಿಯನ್ನಾಧರಿಸಿದ್ದು, ಇದೊಂದು ನೈಜ ಘಟನೆಯಾಧಾರಿತ ಚಿತ್ರ. ಬೆಳಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೇವರಾಯ ಇಂಗಳೆ ಎಂಬಾತ ದಲಿತರಿಗಾಗಿ ನಡೆಸಿದ ಹೋರಾಟವನ್ನು ಈ ಕಥೆ ಹೇಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!