ಚಿತ್ರತಂಡದ ಪರವಾಗಿ ನಟಿ ರೂಪಿಕಾ ಪ್ರಶಸ್ತಿ ಸ್ವೀಕರಿಸುತ್ತಿರುವುದು. 
ಸಿನಿಮಾ ಸುದ್ದಿ

ಕೊಲ್ಹಾಪುರ ಅಂತರರಾಷ್ಟ್ರೀಯ ಚಿತ್ರೋತ್ಸದಲ್ಲಿ `ಇಂಗಳೆ ಮಾರ್ಗ’ಪ್ರದರ್ಶನ

ವೈಷ್ಣೋದೇವಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಮಾಜ ಸೇವಕ ಹಾಗೂ...

ವೈಷ್ಣೋದೇವಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಮಾಜ ಸೇವಕ ಹಾಗೂ ವಿಕಲಚೇತನ ಕ್ರೀಡಾಪಟು ಘನಶ್ಯಾಂ ಬಾಂಡಗೆ ಅವರು ನಿರ್ಮಿಸಿರುವ, ವಿಶಾಲ್‍ರಾಜ್ ನಿರ್ದೇಶನದ `ಇಂಗಳೆ ಮಾರ್ಗ’ ಚಿತ್ರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಇತ್ತೀಚೆಗೆ ನಡೆದ 3ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಯಿತು.

ಸಾಮಾಜಿಕ ಸಂದೇಶವನ್ನು ನೀಡುವ 'ಇಂಗಳೆ ಮಾರ್ಗ' ಚಿತ್ರಕ್ಕೆ ತೀರ್ಪುಗಾರರ ವೀಶೇಷ ಪ್ರಶಸ್ತಿ ದೊರಕಿತು. ಚಿತ್ರತಂಡದ ಪರವಾಗಿ ನಟಿ ರೂಪಿಕಾ ಪ್ರಶಸ್ತಿ ಸ್ವೀಕರಿಸಿದರು.

ಈ ಚಿತ್ರ ಸರಜೂ ಕಾಟ್ಕರ್‌ ಅವರ 'ದೇವರಾಯ' ಎಂಬ ಕಾದಂಬರಿಯನ್ನಾಧರಿಸಿದ್ದು, ಇದೊಂದು ನೈಜ ಘಟನೆಯಾಧಾರಿತ ಚಿತ್ರ. ಬೆಳಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೇವರಾಯ ಇಂಗಳೆ ಎಂಬಾತ ದಲಿತರಿಗಾಗಿ ನಡೆಸಿದ ಹೋರಾಟವನ್ನು ಈ ಕಥೆ ಹೇಳುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT