'ಬೆತ್ತನಗೆರೆ' ಸಿನೆಮಾದ ಭಿತ್ತಿಚಿತ್ರ 
ಸಿನಿಮಾ ಸುದ್ದಿ

ಬೆತ್ತನಗೆರೆ ಟ್ರೇಲರ್ ಅನಾವರಣ ಮಾಡಲಿರುವ ಆರ್ ಜಿ ವಿ

ಮೋಹನ್ ಗೌಡ ಅವರ ಮುಂದಿನ ಸಿನೆಮಾ 'ಬೆತ್ತನಗೆರೆ'ಯ ಟ್ರೇಲರ್ ಅನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅನಾವರಣ ಮಾಡಲಿದ್ದಾರೆ. ಭೂಗತ

ಬೆಂಗಳೂರು: ಮೋಹನ್ ಗೌಡ ಅವರ ಮುಂದಿನ ಸಿನೆಮಾ 'ಬೆತ್ತನಗೆರೆ'ಯ ಟ್ರೇಲರ್ ಅನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅನಾವರಣ ಮಾಡಲಿದ್ದಾರೆ. ಭೂಗತ ಸಿನೆಮಾಗಳೆಂದರೆ ಆರ್ ಜಿ ವಿ ಅವರಿಗೆ ಮೊದಲಿನಿಂದಲೂ ಆಸಕ್ತಿ. ಬೆತ್ತನಗೆರೆ ಸೀನ ಮತ್ತು ಶಂಕರ ಇವರ ನಿಜಜೀವನ ಆಧಾರಿತ ಈ ಸಿನೆಮಾದ ಕಥೆ ಕೇಳಿ ಆರ್ ಜಿ ವಿ ಥ್ರಿಲ್ ಆದರಂತೆ. ಆದುದರಿಂದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬರಲು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.

ಆರ್ ಜಿ ವಿ ಸದ್ಯಕ್ಕೆ ಶಿವರಾಜ್ ಕುಮಾರ್ ಅಭಿನದ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದು ಕರ್ನಾಟಕದಲ್ಲೇ ಇದ್ದಾರೆ.

ಸುಮಂತ್ ಶೈಲೇಂದ್ರ, ಅಕ್ಷಯ್, ವಿನೋದ್ ಕಾಂಬ್ಲಿ, ಅವಿನಾಶ್ ಇವರು ಬೆತ್ತನಗೆರೆ ಸಿನೆಮಾದ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT