ತಮಿಳು ಸೂಪರ್ ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಅಬ್ದುಲ್ ಕಲಾಮ್ ಅವರಿಗೆ ರಜನಿಕಾಂತ್ ಟ್ವಿಟ್ಟರ್ ಗೌರವ

ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಮ್ ಅವರಿಗೆ ಟ್ವಿಟ್ಟರ್ ನಲ್ಲಿ ಗೌರವ ಸಪರ್ಪಿಸಿದ್ದಾರೆ.

ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಮ್ ಅವರಿಗೆ ಟ್ವಿಟ್ಟರ್ ನಲ್ಲಿ ಗೌರವ ಸಪರ್ಪಿಸಿದ್ದಾರೆ.

"ನನಗೆ ಮಹಾತ್ಮ ಗಾಂಧಿ, ಕಾಮರಾಜ್ ಅಥವಾ ಭಾರತಿಯಾರ್ ಅವರನ್ನು ನೋಡುವ ಅವಕಾಶ ಸಿಗಲೇ ಇಲ್ಲ ಆದರೆ ಮಹಾತ್ಮ ಕಲಾಮ್ ಅವರ ನಡುವೆ ಬದುಕುವ ಸೌಭಾಗ್ಯ ದೊರೆಯಿತು" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಾಗೆಯೇ ಜನರ ರಾಷ್ಟ್ರಪತಿಯನ್ನು ಮನಸಾರೆ ಕೊಂಡಾಡಿರುವ ರಜನಿ "ಸಾಧಾರಣ ಪ್ರಾರಂಭದಿಂದ ಅತ್ಯುನ್ನತ ಎತ್ತರಕ್ಕೆ ಬೆಳೆದರೂ, ಸರಳ ಮತ್ತು ವಿನಯಪೂರ್ವ ಜೀವನ ನಡೆಸುತ್ತಿದ್ದರು. ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಲು ಅವರು ಬದುಕಿದ್ದರು. ವಿದ್ಯಾರ್ಥಿ ಸಮುದಾಯಕ್ಕೆ ಉತ್ತೇಜನ ನೀಡುತ್ತ ಅವರ ಮಧ್ಯೆ ಪ್ರೀತಿಪಾತ್ರರಾಗಿದ್ದರು. ಪ್ರೀತಿಯಿಂದ ದೇವರು ಅವರನ್ನು ತಬ್ಬಿಕೊಂಡಿದ್ದಾನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಕೂಡ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT