ತಮಿಳು ಸೂಪರ್ ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಅಬ್ದುಲ್ ಕಲಾಮ್ ಅವರಿಗೆ ರಜನಿಕಾಂತ್ ಟ್ವಿಟ್ಟರ್ ಗೌರವ

ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಮ್ ಅವರಿಗೆ ಟ್ವಿಟ್ಟರ್ ನಲ್ಲಿ ಗೌರವ ಸಪರ್ಪಿಸಿದ್ದಾರೆ.

ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಮ್ ಅವರಿಗೆ ಟ್ವಿಟ್ಟರ್ ನಲ್ಲಿ ಗೌರವ ಸಪರ್ಪಿಸಿದ್ದಾರೆ.

"ನನಗೆ ಮಹಾತ್ಮ ಗಾಂಧಿ, ಕಾಮರಾಜ್ ಅಥವಾ ಭಾರತಿಯಾರ್ ಅವರನ್ನು ನೋಡುವ ಅವಕಾಶ ಸಿಗಲೇ ಇಲ್ಲ ಆದರೆ ಮಹಾತ್ಮ ಕಲಾಮ್ ಅವರ ನಡುವೆ ಬದುಕುವ ಸೌಭಾಗ್ಯ ದೊರೆಯಿತು" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಾಗೆಯೇ ಜನರ ರಾಷ್ಟ್ರಪತಿಯನ್ನು ಮನಸಾರೆ ಕೊಂಡಾಡಿರುವ ರಜನಿ "ಸಾಧಾರಣ ಪ್ರಾರಂಭದಿಂದ ಅತ್ಯುನ್ನತ ಎತ್ತರಕ್ಕೆ ಬೆಳೆದರೂ, ಸರಳ ಮತ್ತು ವಿನಯಪೂರ್ವ ಜೀವನ ನಡೆಸುತ್ತಿದ್ದರು. ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಲು ಅವರು ಬದುಕಿದ್ದರು. ವಿದ್ಯಾರ್ಥಿ ಸಮುದಾಯಕ್ಕೆ ಉತ್ತೇಜನ ನೀಡುತ್ತ ಅವರ ಮಧ್ಯೆ ಪ್ರೀತಿಪಾತ್ರರಾಗಿದ್ದರು. ಪ್ರೀತಿಯಿಂದ ದೇವರು ಅವರನ್ನು ತಬ್ಬಿಕೊಂಡಿದ್ದಾನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಕೂಡ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT