ಭಾರತ ಕ್ರಿಕೆಟ್ ತಾರೆ ಎಂ ಎಸ್ ಧೋನಿಯವರನ್ನು ಭೇಟಿ ಮಾಡಿದ 'ಕಾಕಾ ಮುತ್ತೈ' ಸಿನೆಮಾದ ಬಾಲನಟರಾದ ರಮೇಶ್ ಮತ್ತು ವಿಜ್ಞೇಶ್ 
ಸಿನಿಮಾ ಸುದ್ದಿ

ಧೋನಿ ಭೇಟಿ ಮಾಡಿದ 'ಕಾಕಾ ಮುತ್ತೈ' ಬಾಲನಟರು

ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನೆಮಾ 'ಕಾಕಾ ಮುತ್ತೈ' ಸಿನೆಮಾದ ಬಾಲನಟರಾದ ರಮೇಶ್ ಮತ್ತು ವಿಜ್ಞೇಶ್ ಅವರಿಗೆ ಕನಸು ನನಸಾದ ಕ್ಷಣ. ಭಾರತ ಕ್ರಿಕೆಟ್ ತಾರೆ ಎಂ ಎಸ್

ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನೆಮಾ 'ಕಾಕಾ ಮುತ್ತೈ' ಸಿನೆಮಾದ ಬಾಲನಟರಾದ ರಮೇಶ್ ಮತ್ತು ವಿಜ್ಞೇಶ್ ಅವರಿಗೆ ಕನಸು ನನಸಾದ ಕ್ಷಣ. ಭಾರತ ಕ್ರಿಕೆಟ್ ತಾರೆ ಎಂ ಎಸ್ ಧೋನಿಯವರನ್ನು ಈ ಬಾಲನಟರು ಭೇಟಿ ಮಾಡಿದ್ದಾರೆ.

"ಧೋನಿ ಸರ್ ಜೊತೆ ಇದು ಸೂಪರ್ ಭೇಟಿಯಾಗಿತ್ತು. ಅವರು ನಮ್ಮ ಜೊತೆ ಗೆಳೆಯರಂತೆ ಮತ್ತು ಖುಷಿಯಿಂದಿದ್ದರು. ಅವರನ್ನು ನಮ್ಮನ್ನು ಅಭಿನಂದಿಸಿ ಆಲಿಂಗಿಸಿದರು. ಇದು ನಮಗೆ ಕನಸು ನನಸಾದಂತೆ" ಎಂದು ರಮೇಶ್ ತಿಳಿಸಿದ್ದಾರೆ.

ಧೋನಿ ತಮ್ಮ ಜೊತೆ ಮಾಡನಾಡುತ್ತಿದ್ದುದನ್ನು ನಂಬಲಾಗದೆ ನನ್ನನು ನಾನೇ ತಟ್ಟಿ ನೋಡಿಕೊಂಡೆ ಎನ್ನುತ್ತಾರೆ ವಿಜ್ಞೇಶ್.

"ಕಾಕ ಮುತ್ತೈ" ಬಾಲನಟರಿಗೆ ಧೋನಿ ಅವರನ್ನು ನೋಡುವಾಸೆಯನ್ನು ತಿಳಿದ ಫಾಕ್ಸ್ ಸ್ಟಾರ್ ಸ್ಟುಡಿಯೊಸ್ ಸಂಸ್ಥೆ ಕೂಡಲೆ ಈ ಭೇಟಿಗೆ ಅವಕಾಶ ಮಾಡಿಕೊಟ್ಟಿದೆ.

ಬಾಲನಟರನ್ನು ಸಿನೆಮಾದ ನಿರ್ದೇಶಕ ಎಂ ಮಣಿಕಂಠನ್ ಅವರೊಂದಿಗೆ ಕ್ರಿಕೆಟ್ ತಾರೆಯನ್ನು ಭೇಟಿ ಮಾಡಲು ಡಿ ವೈ ಪಾಟಿಲ್ ಮೈದಾನಕ್ಕೆ ಕೊಂಡೊಯ್ಯೊಲಾಗಿತ್ತು.

ಇಬ್ಬರು ಬೀದಿ ಮಕ್ಕಳು ಪಿಜ್ಜಾ ತಿನ್ನುವಾಸೆಯ ಸುತ್ತ ಹೆಣೆದಿರುವ ಈ ಸಿನೆಮಾ, ವಿಮರ್ಶಕರ ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆ ಗಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT