ರನ್ನ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ನಾನು ಜೈಲಿಗೆ ಹೋಗಿಲ್ಲ ಎಂದ 'ರನ್ನ' ನಿರ್ಮಾಪಕ ಚಂದ್ರಶೇಖರ್

ರನ್ನ ಚಿತ್ರದ ಸಲುವಾಗಿ ವಿತರಕರೊಡನೆ ನನಗೆ ತಕರಾರಿದೆ. ಜೊತೆಗೆ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ. ಆದರೆ ಪತ್ರಿಕೆಯಲ್ಲಿ ವರದಿಯಾದಂತೆ ನಾನು ಜೈಲಿಗೆ ಹೋಗಿಲ್ಲ.

ಕಳೆದ ಕೆಲವು ದಿನಗಳಿಂದ ರನ್ನ ಚಿತ್ರದ ಹಂಚಿಕೆ ಸಂಬಂಧ ಎದ್ದಿದ್ದ ಗೊಂದಲಗಳಿಗೆ ನಿರ್ಮಾಪಕ ನಿಮಿಷಾಂಭ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ರನ್ನ ಚಿತ್ರದ ಸಲುವಾಗಿ ವಿತರಕರೊಡನೆ ನನಗೆ ತಕರಾರಿದೆ. ಜೊತೆಗೆ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ. ಆದರೆ ಪತ್ರಿಕೆಯಲ್ಲಿ ವರದಿಯಾದಂತೆ ನಾನು ಜೈಲಿಗೆ ಹೋಗಿಲ್ಲ.  ನನ್ನ ಮೇಲಿದ್ದ ಎಲ್ಲಾ ಕೇಸುಗಳಲ್ಲಿಯೂ ನಾನು ಖುಲಾಸೆ ಆಗಿದ್ದೇನೆ. ಇದು ರನ್ನ ಚಿತ್ರದ ನಿರ್ಮಾಪಕ  ಚಂದ್ರಶೇಖರ್ ಜೈಲಿಗೆ ಹೋಗಿದ್ದರು ಎಂದು ಪ್ರಕಟವಾದ ಸುದ್ದಿಗೆ ಅವರು ಕೊಟ್ಟಿರುವ ಸ್ಪಷ್ಟನೆ.
ಹಾಗಾಗಿ ಅವರು ಜೈಲಿಗೆ ಹೋಗಿದ್ದರು ಎಂಬ ಸುದ್ದಿ ನೋಡಿ ಅಸಮಾಧಾನಗೊಂಡಿದ್ದ ನಿರ್ಮಾಪಕ ಚಂದ್ರಶೇಖರ್ ಅವರು ಹಲವು ದಿನಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇನೆ. ಹೀಗಿರುವಾಗ ಗಾಯದ ಮೇಲೆ ಬರೆ ಎಳೆಯುವುದು ಯಾವ ನ್ಯಾಯ ಎಂಬುದು ಅವರ ಪ್ರಶ್ನೆ. ಕೆಲವು ಕೇಸುಗಳ ವಿಚಾರದಲ್ಲಿ ಅವರು ಬಸವೇಶ್ವರ ನಗರದ ಪೊಲೀಸ್ ಸ್ಟೇಷನ್ ನಲ್ಲಿ ಕೆಲವು ನಿಮಿಷಗಳವರೆಗೆ ಇದ್ದುದ್ದನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ ಎಂದು ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT