ಐರಾವತದಲ್ಲಿ ದರ್ಶನ್ ಮಗ ವಿನೀಶ್ 
ಸಿನಿಮಾ ಸುದ್ದಿ

ಐರಾವತ ಚಿತ್ರದಲ್ಲಿ ಬಣ್ಣ ಹಚ್ಚಿದ ಚಾಲೆಂಜಿಂಗ್ ಸ್ಟಾರ್ ಪುತ್ರ !

ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಐರಾವತ ಚಿತ್ರದಲ್ಲಿ ಮಗ ವಿನೀಶ್ ನಟಿಸುತ್ತಿದ್ದು, ಈ ಮೂಲಕ ತೂಗುದೀಪ ಶ್ರೀನಿವಾಸ್...

ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಐರಾವತ ಚಿತ್ರದಲ್ಲಿ ಮಗ ವಿನೀಶ್ ನಟಿಸುತ್ತಿದ್ದು, ಈ ಮೂಲಕ ತೂಗುದೀಪ ಶ್ರೀನಿವಾಸ್ ಕುಟುಂಬದ ಮೂರನೇ ಕುಡಿ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ.

ಐರಾವತ ಚಿತ್ರವನ್ನು ಎಪಿ ಅರ್ಜುನ್ ನಿರ್ದೇಶಿಸುತ್ತಿದ್ದು ದರ್ಶನ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಚಿತ್ರದಲ್ಲಿ ಮಗನ ಸಹ ಬಣ್ಣ ಹಚ್ಚಲಿದ್ದಾನೆ. ಈ ಇಬ್ಬರ ಚಿತ್ರಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿವೆ. ಚಿತ್ರದಲ್ಲೂ ವಿನೀಶ್, ಮಗನ ಪಾತ್ರದಲ್ಲಿ ಅಭಿನಯಿಸಿರಬೇಕೆಂಬ ಮಾತುಗಳು ಕೇಳಿ ಬರುತ್ತಿವೆ.
 
ದರ್ಶನ್ ಹಾಗೂ ಅವರ ಪುತ್ರ ವಿನೀಶ್ ಪೊಲೀಸ್ ಅಧಿಕಾರಿಗಳ ಸಮವಸ್ತ್ರದಲ್ಲಿರುವ ವಿಡಿಯೋ ಸಾಮಾಜಿಕ ಜಾಲ ತಾಣ ಯೂ ಟ್ಯೂಬ್ ನಲ್ಲೂ ಹರಿದಾಡುತ್ತಿದ್ದು, ದರ್ಶನ್ ಅಭಿಮಾನಿಗಳಲ್ಲಿ ಬಾರಿ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT