ಹರಿವು ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

'ಹರಿವು' ಚಿತ್ರ ಪ್ರದರ್ಶನ ಮತ್ತು ಸಂವಾದ

ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ (ಅತ್ಯುತ್ತಮ ಕನ್ನಡ ಚಿತ್ರ) ರಾಷ್ಟ್ರ ಪ್ರಶಸ್ತಿ ಪಡೆದ ಯುವ ನಿರ್ದೇಶಕ ಮಂಸೋರೆ ನಿರ್ದೇಶನದ 'ಹರಿವು' ಚಿತ್ರದ ಪ್ರದರ್ಶನ...

ಬೆಂಗಳೂರು:  ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ (ಅತ್ಯುತ್ತಮ ಕನ್ನಡ ಚಿತ್ರ) ರಾಷ್ಟ್ರ ಪ್ರಶಸ್ತಿ ಪಡೆದ ಯುವ ನಿರ್ದೇಶಕ ಮಂಸೋರೆ ನಿರ್ದೇಶನದ 'ಹರಿವು' ಚಿತ್ರದ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಮೇ. 23ರಂದು ನಡೆಯಲಿದೆ.

ಪ್ರದರ್ಶನ ಹಾಗೂ ಸಂವಾದ ನಡೆಯುವ ಸ್ಥಳ: ಆಧುನಿಕ ಕಲಾ ಸಂಗ್ರಹಾಲಯ, ವಸಂತನಗರ, ಬೆಂಗಳೂರು (ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್, NGMA)

ದಿನಾಂಕ ಮತ್ತು ಸಮಯ :  ಮೇ. 23 ಶನಿವಾರ ಅಪರಾಹ್ನ 3.30ಕ್ಕೆ

ಆಯೋಜಕರು: ಸಂವಾದ ಡಾಟ್ ಕಾಂ  www.samvaada.com

ಉಪಸ್ಥಿತಿ: ನಿರ್ದೇಶಕ ಮಂಸೋರೆ, ನಟ ಸಂಚಾರಿ ವಿಜಯ್, ಸಂಭಾಷಣೆಕಾರ ಹೆಚ್.ಎ. ಅನಿಲ್ ಕುಮಾರ್ ಸೇರಿದಂತೆ ತಂತ್ರಜ್ಞರ ಸಮೇತ ಇಡೀ ಚಿತ್ರ ತಂಡ

ಚಿತ್ರ ಪ್ರದರ್ಶನ ಹಾಗೂ ಸಂವಾದದಲ್ಲಿ ಭಾಗವಹಿಸಲು ಪಾಸುಗಳು ಕಡ್ಡಾಯ

ಪಾಸುಗಳಿಗಾಗಿ ಸಂಪರ್ಕಿಸಿರಿ:  www.samvaada.com
ಫೋನ್: 7795272199, 9480009997, 9845206321

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT