'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ವೇಳೆಯಲ್ಲಿ ಕವಿರಾಜ್ 
ಸಿನಿಮಾ ಸುದ್ದಿ

ಕವಿರಾಜ್ ಸಿನೆಮಾ ಜನವರಿಗೆ ತೆರೆಗೆ

ಗೀತರಚನಕಾರನಿಂದ ನಿರ್ದೇಶನಕ್ಕೆ ಭಡ್ತಿ ಪಡೆದಿರುವ ಕವಿರಾಜ್ ನಿರ್ದೇಶನದ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ಬೆಂಗಳೂರಿನಲ್ಲಿ

ಬೆಂಗಳೂರು: ಗೀತರಚನಕಾರನಿಂದ ನಿರ್ದೇಶನಕ್ಕೆ ಭಡ್ತಿ ಪಡೆದಿರುವ ಕವಿರಾಜ್ ನಿರ್ದೇಶನದ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನೆನ್ನೆ ಸಂಪೂರ್ಣಗೊಂಡಿದೆ. ಸಿನೆಮಾದ ನಿರ್ಮಾಪಕ ದಿನಕರ್, ತೂಗುದೀಪ್ ಪ್ರೊಡಕ್ಷನ್ಸ್ ಅಡಿ ನಿರ್ಮಿಸಿದ್ದಾರೆ. ಹೊಸ ಜೋಡಿ ಅಮೂಲ್ಯ ಮತ್ತು ಸೂರಜ್ ಗೌಡ ಇವರನ್ನು ಸಿನೆಮಾದಲ್ಲಿ ಪರಿಚಯಿಸಲಾಗಿದೆ.

ಕವಿರಾಜ್ ಬೆನ್ನಿಗೇ ನಿಂತು ಸಲಹೆ ಮತ್ತು ಬೆಂಬಲ ನೀಡಿದ ನಿರ್ಮಾಪಕ ದಿನಕರ್ ಇದು ಚೊಚ್ಚಲ ನಿರ್ದೇಶಕನ ಕೆಲಸ ಎಂದೆನೆಸುವುದೇ ಇಲ್ಲ ಎನ್ನುತ್ತಾರೆ. "ಅವರು ತಮ್ಮೆಲ್ಲ ಶ್ರಮವಹಿಸಿ ಸಿನೆಮಾ ಮಾಡಿದ್ದಾರೆ. ನಾನು ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ ಇನ್ನು ಕೆಲವು ಹೆಚ್ಚಿನ ಶಾಟ್ ಗಳನ್ನು ಚಿತ್ರೀಕರಿಸಬೇಕಿತ್ತು ಎಂದು ಯಾವಾಗಲು ಅನ್ನಿಸುತ್ತಿತ್ತು. ಆದರೆ ಕವಿರಾಜ್ ಅವರು ಸರಿಯಾದ ಯೋಜನೆ ಮಾಡಿಕೊಳ್ಳುತ್ತಾರೆ" ಎನ್ನುತ್ತಾರೆ.

ಚಿತ್ರೀಕರಣದ ನಂತರದ ಕೆಲಸಗಳಲ್ಲಿ ನಿರತರಾಗಿರುವ ಚಿತ್ರತಂಡ ಮೊದಲ ಅವತರಿಣಿಕೆ ಹೊರತಂದು ಸೆನ್ಸಾರ್ ಮಾಡಿಸುವ ಭರದಲ್ಲಿದೆ. "೨೦೧೬ಕ್ಕೆ ಹೊಸ ವರ್ಷದ ಕೊಡುಗೆಯಾಗಿ ನೀಡಲು ಮುನ್ನೋಡುತ್ತಿದ್ದೇವೆ" ಎನ್ನುತ್ತಾರೆ ದಿನಕರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT