'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ವೇಳೆಯಲ್ಲಿ ಕವಿರಾಜ್ 
ಸಿನಿಮಾ ಸುದ್ದಿ

ಕವಿರಾಜ್ ಸಿನೆಮಾ ಜನವರಿಗೆ ತೆರೆಗೆ

ಗೀತರಚನಕಾರನಿಂದ ನಿರ್ದೇಶನಕ್ಕೆ ಭಡ್ತಿ ಪಡೆದಿರುವ ಕವಿರಾಜ್ ನಿರ್ದೇಶನದ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ಬೆಂಗಳೂರಿನಲ್ಲಿ

ಬೆಂಗಳೂರು: ಗೀತರಚನಕಾರನಿಂದ ನಿರ್ದೇಶನಕ್ಕೆ ಭಡ್ತಿ ಪಡೆದಿರುವ ಕವಿರಾಜ್ ನಿರ್ದೇಶನದ 'ಮದುವೆಯ ಮಮತೆಯ ಕರೆಯೋಲೆ' ಸಿನೆಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನೆನ್ನೆ ಸಂಪೂರ್ಣಗೊಂಡಿದೆ. ಸಿನೆಮಾದ ನಿರ್ಮಾಪಕ ದಿನಕರ್, ತೂಗುದೀಪ್ ಪ್ರೊಡಕ್ಷನ್ಸ್ ಅಡಿ ನಿರ್ಮಿಸಿದ್ದಾರೆ. ಹೊಸ ಜೋಡಿ ಅಮೂಲ್ಯ ಮತ್ತು ಸೂರಜ್ ಗೌಡ ಇವರನ್ನು ಸಿನೆಮಾದಲ್ಲಿ ಪರಿಚಯಿಸಲಾಗಿದೆ.

ಕವಿರಾಜ್ ಬೆನ್ನಿಗೇ ನಿಂತು ಸಲಹೆ ಮತ್ತು ಬೆಂಬಲ ನೀಡಿದ ನಿರ್ಮಾಪಕ ದಿನಕರ್ ಇದು ಚೊಚ್ಚಲ ನಿರ್ದೇಶಕನ ಕೆಲಸ ಎಂದೆನೆಸುವುದೇ ಇಲ್ಲ ಎನ್ನುತ್ತಾರೆ. "ಅವರು ತಮ್ಮೆಲ್ಲ ಶ್ರಮವಹಿಸಿ ಸಿನೆಮಾ ಮಾಡಿದ್ದಾರೆ. ನಾನು ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ ಇನ್ನು ಕೆಲವು ಹೆಚ್ಚಿನ ಶಾಟ್ ಗಳನ್ನು ಚಿತ್ರೀಕರಿಸಬೇಕಿತ್ತು ಎಂದು ಯಾವಾಗಲು ಅನ್ನಿಸುತ್ತಿತ್ತು. ಆದರೆ ಕವಿರಾಜ್ ಅವರು ಸರಿಯಾದ ಯೋಜನೆ ಮಾಡಿಕೊಳ್ಳುತ್ತಾರೆ" ಎನ್ನುತ್ತಾರೆ.

ಚಿತ್ರೀಕರಣದ ನಂತರದ ಕೆಲಸಗಳಲ್ಲಿ ನಿರತರಾಗಿರುವ ಚಿತ್ರತಂಡ ಮೊದಲ ಅವತರಿಣಿಕೆ ಹೊರತಂದು ಸೆನ್ಸಾರ್ ಮಾಡಿಸುವ ಭರದಲ್ಲಿದೆ. "೨೦೧೬ಕ್ಕೆ ಹೊಸ ವರ್ಷದ ಕೊಡುಗೆಯಾಗಿ ನೀಡಲು ಮುನ್ನೋಡುತ್ತಿದ್ದೇವೆ" ಎನ್ನುತ್ತಾರೆ ದಿನಕರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?