ಸ್ಯಾಂಡಲ್ವುಡ್ ಸ್ಟಾರ್ಸ್ 
ಸಿನಿಮಾ ಸುದ್ದಿ

ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕೆಎಫ್‌ಸಿಸಿ ನಿರ್ಧಾರ

ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ...

ಬೆಂಗಳೂರು: ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. 
ಇಂದು ನಡೆದ ಕರ್ನಾಟಕ ಫಿಲಂ ಚೇಂಬರ್ ಸಭೆಯಲ್ಲಿ ನವೆಂಬರ್ 20 ರಿಂದ ನ. 30ರವರೆಗೆ ನಡೆಯಲಿರುವ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ತಿರ್ಮಾನಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ಹೇಳಿದ್ದಾರೆ. 
ಚಿತ್ರೋತ್ಸವದಲ್ಲಿ ಕರ್ನಾಟಕ ಫಿಲಂ ಚೇಂಬರ್ ಭಾಗಿಯಾಗಲ್ಲ ಹಾಗೂ ಚೇಂಬರ್ ವತಿಯಿಂದ ಯಾರೂ ಸಹ ಪಾಲ್ಗೊಳ್ಳುವುದಿಲ್ಲ. ಗೋವಾದಲ್ಲಿರುವ ಕನ್ನಡಿಗರಿಗೆ ತೊಂದರೆ ಕೊಡಬಾರದು. ತೊಂದರೆ ಕೊಡಬಾರದು ಎಂಬ ಕಾರಣದಿಂದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗದೆ ಪ್ರತಿಭಟನೆ ನಡೆಸುವುದಾಗಿ ಎಂದು ಗೋವಿಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

T20 World Cup 2026: ಭಾರತ ವಿರುದ್ಧದ ಪಂದ್ಯ, ಪಾಕಿ ಸ್ತಾನಕ್ಕೆ 'ಮಾನಸಿಕ ಗೆಲುವು' ಎಂದ ಮಾಜಿ ನಾಯಕ! ಏನಿದು ವಿಚಿತ್ರ ಹೇಳಿಕೆ?

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ; Video!

SCROLL FOR NEXT