ಸ್ಯಾಂಡಲ್ವುಡ್ ಸ್ಟಾರ್ಸ್ 
ಸಿನಿಮಾ ಸುದ್ದಿ

ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕೆಎಫ್‌ಸಿಸಿ ನಿರ್ಧಾರ

ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ...

ಬೆಂಗಳೂರು: ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. 
ಇಂದು ನಡೆದ ಕರ್ನಾಟಕ ಫಿಲಂ ಚೇಂಬರ್ ಸಭೆಯಲ್ಲಿ ನವೆಂಬರ್ 20 ರಿಂದ ನ. 30ರವರೆಗೆ ನಡೆಯಲಿರುವ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ತಿರ್ಮಾನಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ಹೇಳಿದ್ದಾರೆ. 
ಚಿತ್ರೋತ್ಸವದಲ್ಲಿ ಕರ್ನಾಟಕ ಫಿಲಂ ಚೇಂಬರ್ ಭಾಗಿಯಾಗಲ್ಲ ಹಾಗೂ ಚೇಂಬರ್ ವತಿಯಿಂದ ಯಾರೂ ಸಹ ಪಾಲ್ಗೊಳ್ಳುವುದಿಲ್ಲ. ಗೋವಾದಲ್ಲಿರುವ ಕನ್ನಡಿಗರಿಗೆ ತೊಂದರೆ ಕೊಡಬಾರದು. ತೊಂದರೆ ಕೊಡಬಾರದು ಎಂಬ ಕಾರಣದಿಂದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗದೆ ಪ್ರತಿಭಟನೆ ನಡೆಸುವುದಾಗಿ ಎಂದು ಗೋವಿಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕಚ್ಚಾ ತೈಲ ಬೆಲೆ ಏರಿಕೆ ಎಫೆಕ್ಟ್; ಆರಂಭಿಕ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತ

‘ಇರಾನ್‌ಗೆ ಯಾವುದೇ ಶತ್ರುಭಾವನೆ ಇಲ್ಲ; ಈ ಯುದ್ಧ ಯಾರ ಹಿತಕ್ಕೆ'?: ಅಮೆರಿಕನ್ನರನ್ನುದ್ದೇಶಿಸಿ ಪತ್ರ ಬರೆದ ಅಧ್ಯಕ್ಷ ಮಸೂದ್ ಪೆಜೆಷ್ಕಿಯನ್

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

ಕೇರಳ ಸ್ಟೋರಿ ನಟಿಯ 'ಸೈಜ್' ಕೇಳಿದ ನೆಟ್ಟಿಗ: ಕೊನೆಗೆ ತನ್ನ Size ಬಗ್ಗೆ ಉತ್ತರಕೊಟ್ಟ ಅದಾ ಶರ್ಮಾ, Video!

SCROLL FOR NEXT