ಸ್ಯಾಂಡಲ್ವುಡ್ ಸ್ಟಾರ್ಸ್ 
ಸಿನಿಮಾ ಸುದ್ದಿ

ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕೆಎಫ್‌ಸಿಸಿ ನಿರ್ಧಾರ

ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ...

ಬೆಂಗಳೂರು: ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. 
ಇಂದು ನಡೆದ ಕರ್ನಾಟಕ ಫಿಲಂ ಚೇಂಬರ್ ಸಭೆಯಲ್ಲಿ ನವೆಂಬರ್ 20 ರಿಂದ ನ. 30ರವರೆಗೆ ನಡೆಯಲಿರುವ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ತಿರ್ಮಾನಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ಹೇಳಿದ್ದಾರೆ. 
ಚಿತ್ರೋತ್ಸವದಲ್ಲಿ ಕರ್ನಾಟಕ ಫಿಲಂ ಚೇಂಬರ್ ಭಾಗಿಯಾಗಲ್ಲ ಹಾಗೂ ಚೇಂಬರ್ ವತಿಯಿಂದ ಯಾರೂ ಸಹ ಪಾಲ್ಗೊಳ್ಳುವುದಿಲ್ಲ. ಗೋವಾದಲ್ಲಿರುವ ಕನ್ನಡಿಗರಿಗೆ ತೊಂದರೆ ಕೊಡಬಾರದು. ತೊಂದರೆ ಕೊಡಬಾರದು ಎಂಬ ಕಾರಣದಿಂದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗದೆ ಪ್ರತಿಭಟನೆ ನಡೆಸುವುದಾಗಿ ಎಂದು ಗೋವಿಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ 'ದೆಹಲಿಗೆ' ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್! ವರಿಷ್ಠರನ್ನು ಭೇಟಿಯಾಗ್ತಾರಾ?

ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆಗೆ ಪ್ರಧಾನಿ ಮೋದಿ ಸಂವಾದ! ದೀಪ್ತಿ ಶರ್ಮಾರ 'ವಿಶೇಷ ಶಕ್ತಿ'ಯ ಗುಣಗಾನ

ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ; Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!

ICC ಮಹಿಳಾ ವಿಶ್ವಕಪ್ ಚಾಂಪಿಯನ್ಸ್: ಭಾರತ ತಂಡಕ್ಕೆ 'ಬಂಪರ್' ಬಹುಮಾನ ಘೋಷಿಸಿದ ಟಾಟಾ ಮೋಟಾರ್ಸ್!

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

SCROLL FOR NEXT