ಸ್ಯಾಂಡಲ್ವುಡ್ ಸ್ಟಾರ್ಸ್ 
ಸಿನಿಮಾ ಸುದ್ದಿ

ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕೆಎಫ್‌ಸಿಸಿ ನಿರ್ಧಾರ

ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ...

ಬೆಂಗಳೂರು: ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. 
ಇಂದು ನಡೆದ ಕರ್ನಾಟಕ ಫಿಲಂ ಚೇಂಬರ್ ಸಭೆಯಲ್ಲಿ ನವೆಂಬರ್ 20 ರಿಂದ ನ. 30ರವರೆಗೆ ನಡೆಯಲಿರುವ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ತಿರ್ಮಾನಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ಹೇಳಿದ್ದಾರೆ. 
ಚಿತ್ರೋತ್ಸವದಲ್ಲಿ ಕರ್ನಾಟಕ ಫಿಲಂ ಚೇಂಬರ್ ಭಾಗಿಯಾಗಲ್ಲ ಹಾಗೂ ಚೇಂಬರ್ ವತಿಯಿಂದ ಯಾರೂ ಸಹ ಪಾಲ್ಗೊಳ್ಳುವುದಿಲ್ಲ. ಗೋವಾದಲ್ಲಿರುವ ಕನ್ನಡಿಗರಿಗೆ ತೊಂದರೆ ಕೊಡಬಾರದು. ತೊಂದರೆ ಕೊಡಬಾರದು ಎಂಬ ಕಾರಣದಿಂದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗದೆ ಪ್ರತಿಭಟನೆ ನಡೆಸುವುದಾಗಿ ಎಂದು ಗೋವಿಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT