(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಇಕ್ಕಟ್ಟಿನಲ್ಲಿ `ನಾನು ಅವನಲ್ಲ...ಅವಳು

ಚಲನಚಿತ್ರೋತ್ಸದಲ್ಲಿ ಪ್ರದರ್ಶನಕ್ಕೆ ಕನ್ನಡದಿಂದ ಆಯ್ಕೆಯಾಗಿದ್ದ `ನಾನು ಅವನಲ್ಲ..ಅವಳು' ಚಿತ್ರತಂಡ ಇಕ್ಕಟ್ಟಿಗೆ ಸಿಲುಕಿದೆ. ನಾಡಿನ ಹಿತದೃಷ್ಟಿಯಿಂದ ಚಿತ್ರೋದ್ಯಮ ಗೋವಾ ಚಲನಚಿತ್ರೋತ್ಸವ ಬಹಿಷ್ಕರಿಸಲಿರುವುದರಿಂದ ಅಲ್ಲಿಗೆ ಹೋಗಬೇಕೆ ಅಥವಾ ಬೇಡವೇ ಎನ್ನುವ ಗೊಂದಲ ಈ ಚಿತ್ರ ತಂಡದ್ದು...

ಬೆಂಗಳೂರು: ಚಲನಚಿತ್ರೋತ್ಸದಲ್ಲಿ ಪ್ರದರ್ಶನಕ್ಕೆ ಕನ್ನಡದಿಂದ ಆಯ್ಕೆಯಾಗಿದ್ದ `ನಾನು ಅವನಲ್ಲ..ಅವಳು' ಚಿತ್ರತಂಡ ಇಕ್ಕಟ್ಟಿಗೆ ಸಿಲುಕಿದೆ. ನಾಡಿನ ಹಿತದೃಷ್ಟಿಯಿಂದ ಚಿತ್ರೋದ್ಯಮ ಗೋವಾ ಚಲನಚಿತ್ರೋತ್ಸವ ಬಹಿಷ್ಕರಿಸಲಿರುವುದರಿಂದ ಅಲ್ಲಿಗೆ ಹೋಗಬೇಕೆ ಅಥವಾ ಬೇಡವೇ ಎನ್ನುವ ಗೊಂದಲ ಈ ಚಿತ್ರ ತಂಡದ್ದು.

ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ, ಚಲನಚಿತ್ರೋತ್ಸವಕ್ಕೆ ಕನ್ನಡದಿಂದ `ನಾನು ಅವನಲ್ಲ..ಅವಳು' ಚಿತ್ರ ಆಯ್ಕೆಯಾಗಿದೆ. ಕನ್ನಡಿಗರ ಹಿತದೃಷ್ಟಿಯಿಂದ ನಾವು ಚಿತ್ರೋತ್ಸವನ್ನು ಬಹಿಷ್ಕರಿಸುತ್ತಿದ್ದೇವೆ.

ಈ ನಿಟ್ಟಿನಲ್ಲಿ ಚಿತ್ರ ತಂಡವೂ ಬೆಂಬಲಿಸಬೇಕು ಎಂದರು. ಭಾಗವಹಿದ್ದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆ ಆಗಲಿದೆ. ನಾವು ಕನ್ನಡದ ಪ್ರತಿನಿಧಿಗಳಾಗಿಯೇ ಅಲ್ಲಿಗೆ ಹೋಗುತ್ತಿದ್ದೇವೆ. ಕಪ್ಪುಪಟ್ಟಿ ಕಟ್ಟಿಕೊಂಡು ಭಾಗವಹಿಸುತ್ತೇವೆ ಎಂದು ನಿರ್ದೇಶಕ ಲಿಂಗದೇವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT