'ನೀರ್ ದೋಸೆ' ನಟಿ ಹರಿಪ್ರಿಯ ಮತ್ತು ನಿರ್ದೇಶಕ ವಿಜಯ್ ಪ್ರಸಾದ್ 
ಸಿನಿಮಾ ಸುದ್ದಿ

'ನೀರ್ ದೋಸೆ'ಗೆ ಬೆಲ್ಲಿ ಡ್ಯಾನ್ಸ್ ಕಲಿಯಲಿರುವ ಹರಿಪ್ರಿಯ

ನೆಗುದಿಗೆ ಬಿದ್ದಿದ್ದ 'ನೀರ್ ದೋಸೆ' ಸಿನೆಮಾ ಮತ್ತೆ ಜೀವ ಪಡೆದು ಈಗ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದು, ಅಕ್ಟೋಬರ್ ೨೬ ರಿಂದ ಎರಡನೇ ಹಂತದ

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ 'ನೀರ್ ದೋಸೆ' ಸಿನೆಮಾ ಮತ್ತೆ ಜೀವ ಪಡೆದು ಈಗ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದು, ಅಕ್ಟೋಬರ್ ೨೬ ರಿಂದ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ.

"ನಾವು ಇನ್ನೂ ಮುಂಚಿತವಾಗಿಯೇ ಚಿತ್ರೀಕರಣ ಪ್ರಾರಂಭಿಸಬೇಕಿತ್ತು ಆದರೆ ಜಗ್ಗೇಶ್ ದೇಶದಲ್ಲಿಲ್ಲ ಮತ್ತು ಅವರು ಅಕ್ಟೋಬರ್ ೨೦ ರಂದು ಹಿಂದಿರುಗಲಿದ್ದಾರೆ. ಈ ಹಿರಿಯ ನಟ ಮಹತ್ವದ ಪಾತ್ರವೊಂದನ್ನು ನಿರ್ವಹಿಸುತ್ತಿರುವುದರಿಂದ ಅವರಿಲ್ಲದೆ ಮುಂದುವರೆಯಲು ಸಾಧ್ಯವಿಲ್ಲ. ಜಗ್ಗೇಶ್ ಜೊತೆ ಹರಿಪ್ರಿಯ, ದತ್ತಣ್ಣ ಮತ್ತು ಸುಮನ್ ರಂಗನಾಥ್ ಕೂಡ ಸೇರಿಕೊಳ್ಳಲಿದ್ದಾರೆ" ಎಂದು ವಿವರಿಸುತ್ತಾರೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ವಿಜಯ್ ಪ್ರಸಾದ್.

ಈ ಮಧ್ಯೆ ಸಿನೆಮಾಗಾಗಿ ಹರಿಪ್ರಿಯ 'ಬೆಲ್ಲಿ ಡ್ಯಾನ್ಸ್' ಕಲಿಯಲಿದ್ದಾರಂತೆ. "ಈಗಾಗಲೇ ಇಬ್ಬರು ನೃತ್ಯಗಾರರನ್ನು ಪಟ್ಟಿ ಮಾಡಿದ್ದೇವೆ. ಅವರಲ್ಲಿ ಒಬ್ಬರು ಹರಿಪ್ರಿಯಾ ಅವರಿಗೆ ಬೆಲ್ಲಿ ಡ್ಯಾನ್ಸ್ ತರಬೇತಿ ನೀಡಲಿದ್ದಾರೆ" ಎಂದು ಕೂಡ ಅವರು ತಿಳಿಸುತ್ತಾರೆ.

ಸಿನೆಮಾವನ್ನು ಡಿಸೆಂಬರ್ ಸಮಯದಲ್ಲಿ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT