ಮನೋರಂಜನ್ 
ಸಿನಿಮಾ ಸುದ್ದಿ

ಜಯಣ್ಣ ನಿರ್ಮಾಣದ ಚಿತ್ರದ ಮೂಲಕ ಮನೋರಂಜನ್ ಚಿತ್ರರಂಗಕ್ಕೆ ಎಂಟ್ರಿ

ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್...

ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್ ನಲ್ಲಿ ಮನೋರಂಜನ್ ಅಭಿನಯಿಸುತ್ತಿರುವುದು ಅಧಿಕೃತವಾಗಿದೆ. 
ನಟ ಮುರಳಿ ಅಭಿನಯದ ಕಂಠಿ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ಅವರು ಮನೋರಂಜನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ. ರವಿಚಂದ್ರನ್ ಗರಡಿಯ ಖ್ಯಾತ ಛಾಯಾಗ್ರಾಹಕ ಜಿಎಸ್ ವಿ ಸೀತಾರಾಂ ಅವರ ಕಣ್ಣಲ್ಲಿ ಚಿತ್ರ ಸೆರೆಯಾಗಲಿದೆ.
ಕಳೆದ ಕೆಲ ತಿಂಗಳಿನಿಂದ ರವಿಚಂದ್ರನ್, ಮನೋರಂಜನ್ ಜತೆ ಚರ್ಚಿಸಿದ್ದು, ಉತ್ತಮ ಕಥೆಗಾಗಿ ಕಾಯುತ್ತಿದ್ದೇವು. ಇದೇ ವೇಳೆ ಭರತ್ ಅವರು ಸಖತ್ ಸ್ಟೋರಿಯೊಂದನ್ನು ರೆಡಿ ಮಾಡಿದ್ದು, ಚಿತ್ರಕ್ಕೆ ಕ್ರೇಜಿಸ್ಟಾರ್ ಕೂಡ ಓಕೆ ಅಂದಿದ್ದಾರೆ ಎಂದು ಜಯಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT