ಮನೋರಂಜನ್ 
ಸಿನಿಮಾ ಸುದ್ದಿ

ಜಯಣ್ಣ ನಿರ್ಮಾಣದ ಚಿತ್ರದ ಮೂಲಕ ಮನೋರಂಜನ್ ಚಿತ್ರರಂಗಕ್ಕೆ ಎಂಟ್ರಿ

ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್...

ರಣಧೀರ-ಪ್ರೇಮಲೋಕದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಪಾದಾರ್ಪಣೆ ಚಿತ್ರವೆಂದೇ ಪರಿಗಣಿಸ್ಪಟ್ಟಿತ್ತು. ಆದರೆ ಈ ಚಿತ್ರಕ್ಕೂ ಮುನ್ನ ಜಯಣ್ಣ ಕಂಬೈನ್ಸ್ ನಲ್ಲಿ ಮನೋರಂಜನ್ ಅಭಿನಯಿಸುತ್ತಿರುವುದು ಅಧಿಕೃತವಾಗಿದೆ. 
ನಟ ಮುರಳಿ ಅಭಿನಯದ ಕಂಠಿ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ಅವರು ಮನೋರಂಜನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ. ರವಿಚಂದ್ರನ್ ಗರಡಿಯ ಖ್ಯಾತ ಛಾಯಾಗ್ರಾಹಕ ಜಿಎಸ್ ವಿ ಸೀತಾರಾಂ ಅವರ ಕಣ್ಣಲ್ಲಿ ಚಿತ್ರ ಸೆರೆಯಾಗಲಿದೆ.
ಕಳೆದ ಕೆಲ ತಿಂಗಳಿನಿಂದ ರವಿಚಂದ್ರನ್, ಮನೋರಂಜನ್ ಜತೆ ಚರ್ಚಿಸಿದ್ದು, ಉತ್ತಮ ಕಥೆಗಾಗಿ ಕಾಯುತ್ತಿದ್ದೇವು. ಇದೇ ವೇಳೆ ಭರತ್ ಅವರು ಸಖತ್ ಸ್ಟೋರಿಯೊಂದನ್ನು ರೆಡಿ ಮಾಡಿದ್ದು, ಚಿತ್ರಕ್ಕೆ ಕ್ರೇಜಿಸ್ಟಾರ್ ಕೂಡ ಓಕೆ ಅಂದಿದ್ದಾರೆ ಎಂದು ಜಯಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT