ನಟ ಗಣೇಶ್ 
ಸಿನಿಮಾ ಸುದ್ದಿ

'ಭಲೇ ಭಲೇ' ಗಣೇಶ್ ಎಂದ ರಾಕ್ಲೈನ್ ವೆಂಕಟೇಶ್

ಕಾಲಿವುಡ್, ಬಾಲಿವುಡ್ ಸಿನೆಮಾಗಳಲ್ಲಿ ಹೆಸರು ಮಾಡಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಈಗ ಮತ್ತೆ ತವರಿಗೆ ಮರಳಿದ್ದಾರೆ. ತೆಲುಗು ಸಿನೆಮಾ 'ಭಲೇ ಭಲೇ

ಬೆಂಗಳೂರು: ಕಾಲಿವುಡ್, ಬಾಲಿವುಡ್ ಸಿನೆಮಾಗಳಲ್ಲಿ ಹೆಸರು ಮಾಡಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಈಗ ಮತ್ತೆ ತವರಿಗೆ ಮರಳಿದ್ದಾರೆ. ತೆಲುಗು ಸಿನೆಮಾ 'ಭಲೇ ಭಲೇ ಮಗಾಡೀವೋಯ್' ಸಿನೆಮಾದ ಹಕ್ಕುಗಳನ್ನು ಅವರು ಖರೀದಿಸಿದ್ದು ಕನ್ನಡದಲ್ಲಿ ರಿಮೇಕ್ ಮಾಡಲು ಸಿದ್ಧವಾಗಿದ್ದಾರೆ.

ಎಲ್ಲವೂ ಸಿದ್ಧತೆಯಂತೆ ನಡೆದರೆ ನಾಣಿ ಮಾಡಿದ್ದ ಪಾತ್ರವನ್ನು ಗಣೇಶ್ ಕನ್ನಡದಲ್ಲಿ ನಟಿಸಲಿದ್ದಾರೆ. "ಹೌದು ತೆಲುಗಿನ 'ಭಲೇ ಭಲೇ ..' ಚಿತ್ರವನ್ನು ಕನ್ನಡಕ್ಕೆ ತರಲಿದ್ದೇನೆ. ಗಣೇಶ್ ಜೊತೆ ಮಾತುಕತೆ ನಡೆಯುತ್ತಿದೆ. ಎಲ್ಲವೂ ಮಾತುಕತೆ ಹಂತದಲ್ಲಿದೆ. ೧೦-೧೫ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳುತ್ತದೆ" ಎಂದಿದ್ದಾರೆ ರಾಕ್ಲೈನ್ ವೆಂಕಟೇಶ್.

ಮಾರುತಿ ದಾಸರಿ ನಿರ್ದೇಶಿಸಿದ್ದ ತೆಲುಗು ಚಿತ್ರ ಗಲ್ಲಾಪೆಟ್ಟಿಯಲ್ಲಿ ಒಳ್ಳೆಯ ಗಳಿಕೆ ಕಂಡಿತ್ತು. ಹಲವಾರು ಸಿನೆಮಾಗಳಲ್ಲಿ ನಿರತರಾಗಿರುವ ಗಣೇಶ್ ಸದ್ಯಕ್ಕೆ ಪಟಾಕಿ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದಾರೆ. ಅಲ್ಲದೆ ಶಶಾಂಕ್ ಅವರ ಮುಂಗಾರು ಮಳೆ-೨ ರಲ್ಲು ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT