ಪ್ರಕಾಶ್ ರಾಜ್ 
ಸಿನಿಮಾ ಸುದ್ದಿ

ಪ್ರೀತಂ ಚಿತ್ರದಲ್ಲಿ ಪ್ರಕಾಶ್ ರಾಜ್ ಮತ್ತು ಮಧುಬಾಲ

ನಿರ್ದೇಶಕ ಪ್ರೀತಂ ಗುಬ್ಬಿ ತಮ್ಮ ಮುಂದಿನ ಚಿತ್ರಕ್ಕೆ ಸಂಗೀತ ನಿರ್ದೇಶಕ ದಿವಂಗತ ಜಿ ಕೆ ವೆಂಕಟೇಶ್ ಅವರ ಮೊಮ್ಮಗ ಪೃಥ್ವಿ ಮತ್ತು ಕೆ ಯು ಮೋಹನನ್ ಅವರ

ಬೆಂಗಳೂರು: ನಿರ್ದೇಶಕ ಪ್ರೀತಂ ಗುಬ್ಬಿ ತಮ್ಮ ಮುಂದಿನ ಚಿತ್ರಕ್ಕೆ ಸಂಗೀತ ನಿರ್ದೇಶಕ ದಿವಂಗತ ಜಿ ಕೆ ವೆಂಕಟೇಶ್ ಅವರ ಮೊಮ್ಮಗ ಪೃಥ್ವಿ ಮತ್ತು ಕೆ ಯು ಮೋಹನನ್ ಅವರ ಮಗಳು ಮಾಳವಿಕಾ ಮೋಹನನ್ ಅವರಿಗೆ ಪಾತ್ರ ನೀಡಿ ಸುದ್ದಿಯಲ್ಲಿದ್ದರು.

ಈಗ ಇನ್ನೂ ಹೆಸರಿಡದ ಆ ಚಿತ್ರಕ್ಕೆ ಮಧುಬಾಲ ಮತ್ತು ಪ್ರಕಾಶ್ ರಾಜ್ ಅವರನ್ನು ಒಪ್ಪಿಸಿದ್ದಾರಂತೆ. ಇಬ್ಬರಿಗೂ ಪ್ರಮುಖ ಪಾತ್ರಗಳಿವೆಯಂತೆ. ಮಧುಬಾಲ ಸುದೀಪ್ ಅವರ 'ರನ್ನ' ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. "ನಾಯಕ ನಟರನ್ನು ಸ್ಕ್ರಿಪ್ಟ್ ತೋರಿಸಿ ಒಪ್ಪಿಸುವುದು ಸುಲಭ ಆದರೆ ಕನ್ನಡ ಚಿತ್ರೋದ್ಯಮದಲ್ಲಿ ಪೋಷಕ ನಟರನ್ನು ಒಪಿಸುವುದು ಕಷ್ಟ. ಅದೃಷ್ಟವಷಾತ್ ಕಥೆ ಕೇಳಿದಾಕ್ಷಣ ಮಧುಬಾಲ ಒಪ್ಪಿಕೊಂಡರು. ಮಧುಬಾಲ ವೃತ್ತಿಪರ ನಟಿ. ಪಾತ್ರಕೆ ತಕ್ಕಂತೆ ಬದಲಾವಣೆ ತರುತ್ತಾರೆ" ಎಂದು ವಿವರಿಸುತ್ತಾರೆ ಪ್ರೀತಂ.

ಇತ್ತೀಚಿನ ಸುದ್ದಿಯಂತೆ, ತೆಲುಗು ಚಿತ್ರೋದ್ಯಮದಲ್ಲಿ ಜನಪ್ರಿಯ ಖಳನಟ ಚರಣ್ ಕೂಡ ಸಿನೆಮಾದ ಭಾಗವಾಗಲಿದ್ದಾರಂತೆ. ಪವಿತ್ರ ಲೋಕೇಶ್, ರಂಗಾಯಣ ರಘು, ಸಾಧು ಕೋಕಿಲಾ, ಅಚ್ಚುತ್ ಕುಮಾರ್ ಕೂಡ ಸಿನೆಮಾದಲ್ಲಿ ನಟಿಸುತ್ತಿದ್ದು ಸೆಪ್ಟಂಬರ್ ೧೦ ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT