ನಟಿ ಪೂಜಾ ಗಾಂಧಿ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕಳಸಾ, ಬಂಡೂರಿ ಕುರಿತು ಸಾಕ್ಷ್ಯಚಿತ್ರ

ನಟಿ ಪೂಜಾ ಗಾಂಧಿ ಮತ್ತು ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಸೇರಿ ಸಾಕ್ಷ್ಯ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಇವರಿಬ್ಬರು...

ಬೆಂಗಳೂರು: ನಟಿ ಪೂಜಾ ಗಾಂಧಿ ಮತ್ತು ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಸೇರಿ ಸಾಕ್ಷ್ಯ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಇವರಿಬ್ಬರು ಜೊತೆ ಸೇರಿ "ರಾವಣಿ' ಚಿತ್ರ ಮಾಡುತ್ತಿರುವುದು ಹಳೆ ಸುದ್ದಿ. ಈಗ ಪೂಜಾ ಗಾಂಧಿ ಮಾಡಲು ಹೊರಟಿರುವ ಸಾಕ್ಷ್ಯಚಿತ್ರ ಕಳಸಾ-ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದ್ದು.

ಈ ಯೋಜನೆಗಾಗಿ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಯೋಜನೆ ಏನು? ಇದರಿಂದ ಆಗುವ ಪ್ರಯೋಜನಗಳೇನು? ಎಲ್ಲಿಂದ ಈ ಯೋಜನೆ ಶುರುವಾಗಬೇಕಿದೆ? ಹೇಗೆಲ್ಲಾ ಈ ಹೋರಾಟ ರೂಪಗೊಂಡಿತು ಎಂಬಿತ್ಯಾದಿ ಕುರಿತು ಸಾಕ್ಷ್ಯಚಿತ್ರದಲ್ಲಿ ಸೆರೆಹಿಡಿಯಲಾಗುತ್ತಿದೆ. ಅಂದಹಾಗೆ, ಈ ಸಾಕ್ಷ್ಯಚಿತ್ರಕ್ಕೆ "ದಾಹ ಮರಣ'. "ವೀ ಮಿಸ್‌ ಯೂ ಪ್ರೊಫೆಸರ್‌' ಎಂಬ ಟ್ಯಾಗ್‌ಲೈನ್‌ ಕೂಡ ಕೊಡಲಾಗಿದೆ. ಡಾ.ರಾಜ್‌ಕುಮಾರ್‌ ಹಾಗೂ ರೈತ ಮುಖಂಡ ಪ್ರೊ.ನಂಜುಂಡಸ್ವಾಮಿ ಇತರರು ಇದ್ದಿದ್ದರೆ ಈ ಹೋರಾಟಕ್ಕೆ ಮತ್ತಷ್ಟು ಬಲ ಸಿಗುತ್ತಿತ್ತು ಎಂಬುದು ಇದರ ಅರ್ಥ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT